ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್,ನಾಗೇಂದ್ರ ರವರು ಭಾಗವಹಿಸಿ ಮುಂದಿನ ಚುನಾವಣೆಯ ರೂಪುರೇಷೆಗಳು ಹಾಗೂ ಮಹಾಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿ ಅಧ್ಯಕ್ಷರ ಜವಾಬ್ದಾರಿಗಳು ಕೆಲಸ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ ಚರ್ಚಿಸಿದರು, ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಸರ್ಕಾರದ ಯೋಜನೆಗಳು, ಅಭಿವೃದ್ದಿ ಕಾರ್ಯಗಳ ಕುರಿತಂತೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು, ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಸೂಚನೆ ನೀಡಿದರು. ಈ ಸಮಾವೇಶದ ಅಧ್ಯಕ್ಷತೆಯನ್ನು ಚಾಮರಾಜ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ತನುಜಾ ಮಹೇಶ್ ವಹಿಸಿದ್ದರು.

ಈ ಸಮಾವೇಶದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಶಿವಕುಮಾರ್, ಮೈಸೂರು ನಗರ ಭಾಜಪ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಹೇಮ ನಂದೀಶ್, ನಗರ ಉಪಾಧ್ಯಕ್ಷರು ಹಾಗೂ ಮಹಿಳಾ ಮೋರ್ಚಾ ಉಸ್ತುವಾರಿ ಗೋಪಾಲರಾಜೆ ಅರಸ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಪ್ರಮೀಳಾ ಭರತ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಾಗರತ್ನಗೌಡ, ಚಾಮರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಲಲನಾ ಧನರಾಜ್ ಹಾಗೂ ಚಾಮರಾಜ ಬಿ.ಎಲ್.ಎ-1 ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪುನೀತ್, ರಮೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *