ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್,ನಾಗೇಂದ್ರ ರವರು ಭಾಗವಹಿಸಿ ಮುಂದಿನ ಚುನಾವಣೆಯ ರೂಪುರೇಷೆಗಳು ಹಾಗೂ ಮಹಾಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿ ಅಧ್ಯಕ್ಷರ ಜವಾಬ್ದಾರಿಗಳು ಕೆಲಸ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ ಚರ್ಚಿಸಿದರು, ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಸರ್ಕಾರದ ಯೋಜನೆಗಳು, ಅಭಿವೃದ್ದಿ ಕಾರ್ಯಗಳ ಕುರಿತಂತೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು, ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಸೂಚನೆ ನೀಡಿದರು. ಈ ಸಮಾವೇಶದ ಅಧ್ಯಕ್ಷತೆಯನ್ನು ಚಾಮರಾಜ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ತನುಜಾ ಮಹೇಶ್ ವಹಿಸಿದ್ದರು.

ಈ ಸಮಾವೇಶದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಶಿವಕುಮಾರ್, ಮೈಸೂರು ನಗರ ಭಾಜಪ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಹೇಮ ನಂದೀಶ್, ನಗರ ಉಪಾಧ್ಯಕ್ಷರು ಹಾಗೂ ಮಹಿಳಾ ಮೋರ್ಚಾ ಉಸ್ತುವಾರಿ ಗೋಪಾಲರಾಜೆ ಅರಸ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಪ್ರಮೀಳಾ ಭರತ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಾಗರತ್ನಗೌಡ, ಚಾಮರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಲಲನಾ ಧನರಾಜ್ ಹಾಗೂ ಚಾಮರಾಜ ಬಿ.ಎಲ್.ಎ-1 ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪುನೀತ್, ರಮೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Spread the love

Related post

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…

Leave a Reply

Your email address will not be published. Required fields are marked *