ಯಲಾಕುನ್ನಿ..ಮೇರಾ ನಾಮ್ ವಜ್ರಮುನಿ…ಕೋಮಲ್ ಅಭಿನಯದ ಹೊಸಚಿತ್ರ…

ಯಲಾಕುನ್ನಿ..ಮೇರಾ ನಾಮ್ ವಜ್ರಮುನಿ…ಕೋಮಲ್ ಅಭಿನಯದ ಹೊಸಚಿತ್ರ…

ಮೈಸೂರು,ಮಾ10,Tv10 ಕನ್ನಡ
ನವರಸ ನಾಯಕ ಜಗ್ಗೇಶ್ ಸಹೋದರ ಸೆನ್ಸೇಷನಲ್ ಸ್ಟಾರ್ ಕೋಮಲ್ ರವರ ಹೊಸ ಚಿತ್ರ ಸೆಟ್ಟೇರಲಿದೆ.ಬಹುತೇಕ ಸಿನಿಮಾಗಳಲ್ಲಿ ಖಳನಟ ವಜ್ರಮುನಿ ಬಳಸುತ್ತಿದ್ದ ಯಲಾಕುನ್ನಿ ಎಂಬ ಪದವನ್ನ ಬಳಸಿಕೊಂಡ ಶೀರ್ಷಿಕೆ ಇಂದು ಅನಾವರಣಗೊಳಿಸಲಾಗಿದೆ.ಬಹಳ ದಿನಗಳ ನಂತರ ಕೋಮಲ್ ಬೆಳ್ಳಿತೆರೆಯಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ.ಎನ್.ಆರ್.ಪ್ರದೀಪ್ ನಿರ್ದೇಶನದಲ್ಲಿ ಚಿತ್ರ ಮೂಡಿಬರಲಿದೆ.ಸೌಭಾಗ್ಯ ಸಿನಿಮಾಸ್ ನ ಮಹೇಶ್ಚಗೌಡ್ರು ಚಿತ್ರದ ನಿರ್ಮಾಪಕರು.1981 ರಲ್ಲಿ ನಡೆಯುವ ಕಥೆಯನ್ನ ಆಧರಿಸಿ ಚಿತ್ರ ಮೂಡಿಬರಲಿದೆ.ಎನ್.ಆರ್.ಪ್ರದೀಪ್ ರವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ.ಪ್ರದೀಪ್ ರವರೇ ಕಥೆ,ಚಿತ್ರಕಥೆ,ಗೀತರಚನೆ ಮಾಡಿದ್ದಾರೆ.ವಜ್ರಮುನಿಯಾಗಿ ಕೋಮಲ್ ಕಾಣಿಸಿಕೊಳ್ಳಲಿದ್ದಾರೆ.ಮುಸುರಿ ಕೃಷ್ಣಮೂರ್ತಿ ಪುತ್ರ ಜಯಸಿಂಹ ಮುಸುರಿ ಹಾಗೂ ಜಗ್ಗೇಶ್ ರವರ ಕಿರಿಮಗ ಯತಿರಾಜ್ ತಾರಾಗಣದಲ್ಲಿದ್ದಾರೆ….

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *