ಯಲಾಕುನ್ನಿ..ಮೇರಾ ನಾಮ್ ವಜ್ರಮುನಿ…ಕೋಮಲ್ ಅಭಿನಯದ ಹೊಸಚಿತ್ರ…

ಯಲಾಕುನ್ನಿ..ಮೇರಾ ನಾಮ್ ವಜ್ರಮುನಿ…ಕೋಮಲ್ ಅಭಿನಯದ ಹೊಸಚಿತ್ರ…

ಮೈಸೂರು,ಮಾ10,Tv10 ಕನ್ನಡ
ನವರಸ ನಾಯಕ ಜಗ್ಗೇಶ್ ಸಹೋದರ ಸೆನ್ಸೇಷನಲ್ ಸ್ಟಾರ್ ಕೋಮಲ್ ರವರ ಹೊಸ ಚಿತ್ರ ಸೆಟ್ಟೇರಲಿದೆ.ಬಹುತೇಕ ಸಿನಿಮಾಗಳಲ್ಲಿ ಖಳನಟ ವಜ್ರಮುನಿ ಬಳಸುತ್ತಿದ್ದ ಯಲಾಕುನ್ನಿ ಎಂಬ ಪದವನ್ನ ಬಳಸಿಕೊಂಡ ಶೀರ್ಷಿಕೆ ಇಂದು ಅನಾವರಣಗೊಳಿಸಲಾಗಿದೆ.ಬಹಳ ದಿನಗಳ ನಂತರ ಕೋಮಲ್ ಬೆಳ್ಳಿತೆರೆಯಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ.ಎನ್.ಆರ್.ಪ್ರದೀಪ್ ನಿರ್ದೇಶನದಲ್ಲಿ ಚಿತ್ರ ಮೂಡಿಬರಲಿದೆ.ಸೌಭಾಗ್ಯ ಸಿನಿಮಾಸ್ ನ ಮಹೇಶ್ಚಗೌಡ್ರು ಚಿತ್ರದ ನಿರ್ಮಾಪಕರು.1981 ರಲ್ಲಿ ನಡೆಯುವ ಕಥೆಯನ್ನ ಆಧರಿಸಿ ಚಿತ್ರ ಮೂಡಿಬರಲಿದೆ.ಎನ್.ಆರ್.ಪ್ರದೀಪ್ ರವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ.ಪ್ರದೀಪ್ ರವರೇ ಕಥೆ,ಚಿತ್ರಕಥೆ,ಗೀತರಚನೆ ಮಾಡಿದ್ದಾರೆ.ವಜ್ರಮುನಿಯಾಗಿ ಕೋಮಲ್ ಕಾಣಿಸಿಕೊಳ್ಳಲಿದ್ದಾರೆ.ಮುಸುರಿ ಕೃಷ್ಣಮೂರ್ತಿ ಪುತ್ರ ಜಯಸಿಂಹ ಮುಸುರಿ ಹಾಗೂ ಜಗ್ಗೇಶ್ ರವರ ಕಿರಿಮಗ ಯತಿರಾಜ್ ತಾರಾಗಣದಲ್ಲಿದ್ದಾರೆ….

Spread the love

Related post

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…

Leave a Reply

Your email address will not be published. Required fields are marked *