ಯಲಾಕುನ್ನಿ..ಮೇರಾ ನಾಮ್ ವಜ್ರಮುನಿ…ಕೋಮಲ್ ಅಭಿನಯದ ಹೊಸಚಿತ್ರ…

ಯಲಾಕುನ್ನಿ..ಮೇರಾ ನಾಮ್ ವಜ್ರಮುನಿ…ಕೋಮಲ್ ಅಭಿನಯದ ಹೊಸಚಿತ್ರ…

ಮೈಸೂರು,ಮಾ10,Tv10 ಕನ್ನಡ
ನವರಸ ನಾಯಕ ಜಗ್ಗೇಶ್ ಸಹೋದರ ಸೆನ್ಸೇಷನಲ್ ಸ್ಟಾರ್ ಕೋಮಲ್ ರವರ ಹೊಸ ಚಿತ್ರ ಸೆಟ್ಟೇರಲಿದೆ.ಬಹುತೇಕ ಸಿನಿಮಾಗಳಲ್ಲಿ ಖಳನಟ ವಜ್ರಮುನಿ ಬಳಸುತ್ತಿದ್ದ ಯಲಾಕುನ್ನಿ ಎಂಬ ಪದವನ್ನ ಬಳಸಿಕೊಂಡ ಶೀರ್ಷಿಕೆ ಇಂದು ಅನಾವರಣಗೊಳಿಸಲಾಗಿದೆ.ಬಹಳ ದಿನಗಳ ನಂತರ ಕೋಮಲ್ ಬೆಳ್ಳಿತೆರೆಯಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ.ಎನ್.ಆರ್.ಪ್ರದೀಪ್ ನಿರ್ದೇಶನದಲ್ಲಿ ಚಿತ್ರ ಮೂಡಿಬರಲಿದೆ.ಸೌಭಾಗ್ಯ ಸಿನಿಮಾಸ್ ನ ಮಹೇಶ್ಚಗೌಡ್ರು ಚಿತ್ರದ ನಿರ್ಮಾಪಕರು.1981 ರಲ್ಲಿ ನಡೆಯುವ ಕಥೆಯನ್ನ ಆಧರಿಸಿ ಚಿತ್ರ ಮೂಡಿಬರಲಿದೆ.ಎನ್.ಆರ್.ಪ್ರದೀಪ್ ರವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ.ಪ್ರದೀಪ್ ರವರೇ ಕಥೆ,ಚಿತ್ರಕಥೆ,ಗೀತರಚನೆ ಮಾಡಿದ್ದಾರೆ.ವಜ್ರಮುನಿಯಾಗಿ ಕೋಮಲ್ ಕಾಣಿಸಿಕೊಳ್ಳಲಿದ್ದಾರೆ.ಮುಸುರಿ ಕೃಷ್ಣಮೂರ್ತಿ ಪುತ್ರ ಜಯಸಿಂಹ ಮುಸುರಿ ಹಾಗೂ ಜಗ್ಗೇಶ್ ರವರ ಕಿರಿಮಗ ಯತಿರಾಜ್ ತಾರಾಗಣದಲ್ಲಿದ್ದಾರೆ….

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *