
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರು ನೇರ ನೇಮಕಾತಿಯ ಕುರಿತು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಭೇಟಿ ನೀಡಿ ಅವರ ಬೇಡಿಕೆ ಕುರಿತ ಮನವಿ ಪತ್ರವನ್ನು ಸ್ವೀಕರಿಸಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುವುದಾಗಿ ತಿಳಿಸಿದರು.
- TV10 Kannada Exclusive
- March 11, 2023
- No Comment
- 110
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರು ನೇರ ನೇಮಕಾತಿಯ ಕುರಿತು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಭೇಟಿ ನೀಡಿ ಅವರ ಬೇಡಿಕೆ ಕುರಿತ ಮನವಿ ಪತ್ರವನ್ನು ಸ್ವೀಕರಿಸಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಂಸದರದ ಪ್ರತಾಪ್ ಸಿಂಹ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.