ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಮೀಟಿಂಗ್…ಜಿಟಿಡಿ ಹಣೆಯಲು ತಂತ್ರ ರೂಪಿಸುತ್ತಿದ್ದಾರೆ ಮಾಜಿ ಸಿಎಂ…?

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಮೀಟಿಂಗ್…ಜಿಟಿಡಿ ಹಣೆಯಲು ತಂತ್ರ ರೂಪಿಸುತ್ತಿದ್ದಾರೆ ಮಾಜಿ ಸಿಎಂ…?

ಮೈಸೂರು,ಮಾ13,Tv10 ಕನ್ನಡ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.ಚುನಾವಣೆ ಇನ್ನೂ ಘೋಷಣೆ ಆಗುವ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯ ಸೋಲುಂಡ ಕ್ಷೇತ್ರದಲ್ಲಿ ಆಪ್ತರ ಸಭೆಯಲ್ಲಿ ಭಾಗವಹಿಸಿದ್ದಾರೆ.
ಚಾಮುಂಡೇಶ್ವರಿ ಸೋಲನ್ನು ಸವಾಲಾಗಿ ತೆಗೆದುಕೊಂಡ ಸಿದ್ದು ಈ ಬಾರಿ ಜಿಟಿಡಿ ಯನ್ನ ಸೋಲಿಸಲು ತಂತ್ರ ಹಣೆಯುತ್ತಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಹೈವೋಲ್ಟೇಜ್ ಮೀಟಿಂಗ್ ಇದು ಎನ್ನಲಾಗಿದೆ.
ಹಳೇ ಮೈಸೂರು ಭಾಗದಲ್ಲಿ ಚಾಮುಂಡೇಶ್ವರಿ ಪ್ರತಿಷ್ಟಿತ ಕಣವಾಗಿದೆ.ಸಿದ್ದರಾಮಯ್ಯ ರವರಿಗೆ ಭವಿಷ್ಯ ಕೊಟ್ಟ ಕ್ಷೇತ್ರ ಇದಾಗಿದೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಭಾಗಿಯಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ನಾಯಕರು ಭಾಗವಹಿಸಿದ್ದಾರೆ.
ಈ ಬಾರಿ ಜಿಟಿಡಿಯನ್ನು ಸೋಲಿಸಲು ಖುದ್ದು ಅಖಾಡಕ್ಕೆ ದುಮುಕಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಳ ಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಟಿಕೆಟ್ ಫೈನಲ್‌ ಮಾಡಲು ದೆಹಲಿಗೆ ತೆರಳುವ ಮುನ್ನ ಕ್ಷೇತ್ರದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಸಿದ್ದಾರೆ.
ಒಗ್ಗಟ್ಟಿನ ಮಂತ್ರದ ಮೂಲಕ ಚುನಾವಣೆ ಎದುರಿಸಲು ನಾಯಕರು ನಿರ್ಧರಿಸಿದ್ದಾರೆ.
ಯಾರಿಗೇ ಟಿಕೆಟ್ ನೀಡಿದರೂ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡುವಂತೆ ಆಪ್ತರೊಂದಿಗೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಶಾಸಕ ಜಿ.ಟಿ ದೇವೇಗೌಡರನ್ನ ಸೇಲಿಸಲೇಬೇಕೆಂದು ಪಣ ತೊಟ್ಟಿರುವ ಕೈ ನಾಯಕರ ಈ ಸಭೆ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *