272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

ಮೈಸೂರು,ಮಾ13,Tv10 ಕನ್ನಡ
ಚಾಮರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 18 ರ ಮಂಜುನಾಥಪುರ ಪ್ರದೇಶದಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಒಟ್ಟು 272 ನಿವಾಸಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಯಿತು. ಮನೆಗಳಿಗೆ ಯಾವುದೇ ದಾಖಲೆ ಇಲ್ಲದೆ ಹಲವು ವರ್ಷಗಳಿಂದ ಪರಿತಪಿಸುತ್ತಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಸರ್ಕಾರದ ಮಟ್ಟದಲ್ಲಿ ಶಾಸಕ ಎಲ್.ನಾಗೇಂದ್ರ ಅವಿರತವಾಗಿ ಶ್ರಮಿಸಿ ಹಕ್ಕು ಪತ್ರವನ್ನು ಕೊಡಿಸುವಲ್ಲಿ ಸಪಾಲರಾಗಿದ್ದಾರೆ. ಇಂದು ಎಲ್ಲಾ ಕುಟುಂಬಗಳಿಗೆ ಶಾಸಕರು ಹಕ್ಕು ಪತ್ರವನ್ನು ವಿತರಣೆ ಮಾಡಿದರು…
ಈ ವೇಳೆ ಮಹಾನಗರ ಪಾಲಿಕೆ ಸದಸ್ಯರಾದ ಬೀ.ವಿ. ರವೀಂದ್ರ, ಚಿಕವೆಂಕಟು, EE Slum Board ಹರೀಶ್,JE ಝಾನ್ಸಿ ರಾಯ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಸೋಮಶೇಖರ ರಾಜು, ಆಶ್ರಯ ಸಮಿತಿ ಸದಸ್ಯ ಮಹೇಶ್, ಅನೂಜ್ ಸಾರಸ್ವತ, ಭಾ.ಜ.ಪ ಮುಖಂಡರುಗಳಾದ, ನಂಜಪ್ಪ, ಶ್ರೀನಿವಾಸ್ ಗೌಡ, ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಹರೀಶ್, ಗೋವಿಂದ, ಗುರು, ರಮೇಶ್, ಕವಿತಾ, ನಾಗರತ್ನ, ಗಿರೀಶ್, ಮಂಜು, ರಾಮಸ್ವಾಮಿ, ಸುಬ್ರಮಣ್ಯ ಮುಂತಾದವರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *