272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

ಮೈಸೂರು,ಮಾ13,Tv10 ಕನ್ನಡ
ಚಾಮರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 18 ರ ಮಂಜುನಾಥಪುರ ಪ್ರದೇಶದಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಒಟ್ಟು 272 ನಿವಾಸಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಯಿತು. ಮನೆಗಳಿಗೆ ಯಾವುದೇ ದಾಖಲೆ ಇಲ್ಲದೆ ಹಲವು ವರ್ಷಗಳಿಂದ ಪರಿತಪಿಸುತ್ತಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಸರ್ಕಾರದ ಮಟ್ಟದಲ್ಲಿ ಶಾಸಕ ಎಲ್.ನಾಗೇಂದ್ರ ಅವಿರತವಾಗಿ ಶ್ರಮಿಸಿ ಹಕ್ಕು ಪತ್ರವನ್ನು ಕೊಡಿಸುವಲ್ಲಿ ಸಪಾಲರಾಗಿದ್ದಾರೆ. ಇಂದು ಎಲ್ಲಾ ಕುಟುಂಬಗಳಿಗೆ ಶಾಸಕರು ಹಕ್ಕು ಪತ್ರವನ್ನು ವಿತರಣೆ ಮಾಡಿದರು…
ಈ ವೇಳೆ ಮಹಾನಗರ ಪಾಲಿಕೆ ಸದಸ್ಯರಾದ ಬೀ.ವಿ. ರವೀಂದ್ರ, ಚಿಕವೆಂಕಟು, EE Slum Board ಹರೀಶ್,JE ಝಾನ್ಸಿ ರಾಯ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಸೋಮಶೇಖರ ರಾಜು, ಆಶ್ರಯ ಸಮಿತಿ ಸದಸ್ಯ ಮಹೇಶ್, ಅನೂಜ್ ಸಾರಸ್ವತ, ಭಾ.ಜ.ಪ ಮುಖಂಡರುಗಳಾದ, ನಂಜಪ್ಪ, ಶ್ರೀನಿವಾಸ್ ಗೌಡ, ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಹರೀಶ್, ಗೋವಿಂದ, ಗುರು, ರಮೇಶ್, ಕವಿತಾ, ನಾಗರತ್ನ, ಗಿರೀಶ್, ಮಂಜು, ರಾಮಸ್ವಾಮಿ, ಸುಬ್ರಮಣ್ಯ ಮುಂತಾದವರು ಹಾಜರಿದ್ದರು…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *