272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

ಮೈಸೂರು,ಮಾ13,Tv10 ಕನ್ನಡ
ಚಾಮರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 18 ರ ಮಂಜುನಾಥಪುರ ಪ್ರದೇಶದಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಒಟ್ಟು 272 ನಿವಾಸಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಯಿತು. ಮನೆಗಳಿಗೆ ಯಾವುದೇ ದಾಖಲೆ ಇಲ್ಲದೆ ಹಲವು ವರ್ಷಗಳಿಂದ ಪರಿತಪಿಸುತ್ತಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಸರ್ಕಾರದ ಮಟ್ಟದಲ್ಲಿ ಶಾಸಕ ಎಲ್.ನಾಗೇಂದ್ರ ಅವಿರತವಾಗಿ ಶ್ರಮಿಸಿ ಹಕ್ಕು ಪತ್ರವನ್ನು ಕೊಡಿಸುವಲ್ಲಿ ಸಪಾಲರಾಗಿದ್ದಾರೆ. ಇಂದು ಎಲ್ಲಾ ಕುಟುಂಬಗಳಿಗೆ ಶಾಸಕರು ಹಕ್ಕು ಪತ್ರವನ್ನು ವಿತರಣೆ ಮಾಡಿದರು…
ಈ ವೇಳೆ ಮಹಾನಗರ ಪಾಲಿಕೆ ಸದಸ್ಯರಾದ ಬೀ.ವಿ. ರವೀಂದ್ರ, ಚಿಕವೆಂಕಟು, EE Slum Board ಹರೀಶ್,JE ಝಾನ್ಸಿ ರಾಯ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಸೋಮಶೇಖರ ರಾಜು, ಆಶ್ರಯ ಸಮಿತಿ ಸದಸ್ಯ ಮಹೇಶ್, ಅನೂಜ್ ಸಾರಸ್ವತ, ಭಾ.ಜ.ಪ ಮುಖಂಡರುಗಳಾದ, ನಂಜಪ್ಪ, ಶ್ರೀನಿವಾಸ್ ಗೌಡ, ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಹರೀಶ್, ಗೋವಿಂದ, ಗುರು, ರಮೇಶ್, ಕವಿತಾ, ನಾಗರತ್ನ, ಗಿರೀಶ್, ಮಂಜು, ರಾಮಸ್ವಾಮಿ, ಸುಬ್ರಮಣ್ಯ ಮುಂತಾದವರು ಹಾಜರಿದ್ದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *