272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

ಮೈಸೂರು,ಮಾ13,Tv10 ಕನ್ನಡ
ಚಾಮರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 18 ರ ಮಂಜುನಾಥಪುರ ಪ್ರದೇಶದಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಒಟ್ಟು 272 ನಿವಾಸಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಯಿತು. ಮನೆಗಳಿಗೆ ಯಾವುದೇ ದಾಖಲೆ ಇಲ್ಲದೆ ಹಲವು ವರ್ಷಗಳಿಂದ ಪರಿತಪಿಸುತ್ತಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಸರ್ಕಾರದ ಮಟ್ಟದಲ್ಲಿ ಶಾಸಕ ಎಲ್.ನಾಗೇಂದ್ರ ಅವಿರತವಾಗಿ ಶ್ರಮಿಸಿ ಹಕ್ಕು ಪತ್ರವನ್ನು ಕೊಡಿಸುವಲ್ಲಿ ಸಪಾಲರಾಗಿದ್ದಾರೆ. ಇಂದು ಎಲ್ಲಾ ಕುಟುಂಬಗಳಿಗೆ ಶಾಸಕರು ಹಕ್ಕು ಪತ್ರವನ್ನು ವಿತರಣೆ ಮಾಡಿದರು…
ಈ ವೇಳೆ ಮಹಾನಗರ ಪಾಲಿಕೆ ಸದಸ್ಯರಾದ ಬೀ.ವಿ. ರವೀಂದ್ರ, ಚಿಕವೆಂಕಟು, EE Slum Board ಹರೀಶ್,JE ಝಾನ್ಸಿ ರಾಯ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಸೋಮಶೇಖರ ರಾಜು, ಆಶ್ರಯ ಸಮಿತಿ ಸದಸ್ಯ ಮಹೇಶ್, ಅನೂಜ್ ಸಾರಸ್ವತ, ಭಾ.ಜ.ಪ ಮುಖಂಡರುಗಳಾದ, ನಂಜಪ್ಪ, ಶ್ರೀನಿವಾಸ್ ಗೌಡ, ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಹರೀಶ್, ಗೋವಿಂದ, ಗುರು, ರಮೇಶ್, ಕವಿತಾ, ನಾಗರತ್ನ, ಗಿರೀಶ್, ಮಂಜು, ರಾಮಸ್ವಾಮಿ, ಸುಬ್ರಮಣ್ಯ ಮುಂತಾದವರು ಹಾಜರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *