272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

ಮೈಸೂರು,ಮಾ13,Tv10 ಕನ್ನಡ
ಚಾಮರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 18 ರ ಮಂಜುನಾಥಪುರ ಪ್ರದೇಶದಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಒಟ್ಟು 272 ನಿವಾಸಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಯಿತು. ಮನೆಗಳಿಗೆ ಯಾವುದೇ ದಾಖಲೆ ಇಲ್ಲದೆ ಹಲವು ವರ್ಷಗಳಿಂದ ಪರಿತಪಿಸುತ್ತಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಸರ್ಕಾರದ ಮಟ್ಟದಲ್ಲಿ ಶಾಸಕ ಎಲ್.ನಾಗೇಂದ್ರ ಅವಿರತವಾಗಿ ಶ್ರಮಿಸಿ ಹಕ್ಕು ಪತ್ರವನ್ನು ಕೊಡಿಸುವಲ್ಲಿ ಸಪಾಲರಾಗಿದ್ದಾರೆ. ಇಂದು ಎಲ್ಲಾ ಕುಟುಂಬಗಳಿಗೆ ಶಾಸಕರು ಹಕ್ಕು ಪತ್ರವನ್ನು ವಿತರಣೆ ಮಾಡಿದರು…
ಈ ವೇಳೆ ಮಹಾನಗರ ಪಾಲಿಕೆ ಸದಸ್ಯರಾದ ಬೀ.ವಿ. ರವೀಂದ್ರ, ಚಿಕವೆಂಕಟು, EE Slum Board ಹರೀಶ್,JE ಝಾನ್ಸಿ ರಾಯ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಸೋಮಶೇಖರ ರಾಜು, ಆಶ್ರಯ ಸಮಿತಿ ಸದಸ್ಯ ಮಹೇಶ್, ಅನೂಜ್ ಸಾರಸ್ವತ, ಭಾ.ಜ.ಪ ಮುಖಂಡರುಗಳಾದ, ನಂಜಪ್ಪ, ಶ್ರೀನಿವಾಸ್ ಗೌಡ, ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಹರೀಶ್, ಗೋವಿಂದ, ಗುರು, ರಮೇಶ್, ಕವಿತಾ, ನಾಗರತ್ನ, ಗಿರೀಶ್, ಮಂಜು, ರಾಮಸ್ವಾಮಿ, ಸುಬ್ರಮಣ್ಯ ಮುಂತಾದವರು ಹಾಜರಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *