272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

ಮೈಸೂರು,ಮಾ13,Tv10 ಕನ್ನಡ
ಚಾಮರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 18 ರ ಮಂಜುನಾಥಪುರ ಪ್ರದೇಶದಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಒಟ್ಟು 272 ನಿವಾಸಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಯಿತು. ಮನೆಗಳಿಗೆ ಯಾವುದೇ ದಾಖಲೆ ಇಲ್ಲದೆ ಹಲವು ವರ್ಷಗಳಿಂದ ಪರಿತಪಿಸುತ್ತಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಸರ್ಕಾರದ ಮಟ್ಟದಲ್ಲಿ ಶಾಸಕ ಎಲ್.ನಾಗೇಂದ್ರ ಅವಿರತವಾಗಿ ಶ್ರಮಿಸಿ ಹಕ್ಕು ಪತ್ರವನ್ನು ಕೊಡಿಸುವಲ್ಲಿ ಸಪಾಲರಾಗಿದ್ದಾರೆ. ಇಂದು ಎಲ್ಲಾ ಕುಟುಂಬಗಳಿಗೆ ಶಾಸಕರು ಹಕ್ಕು ಪತ್ರವನ್ನು ವಿತರಣೆ ಮಾಡಿದರು…
ಈ ವೇಳೆ ಮಹಾನಗರ ಪಾಲಿಕೆ ಸದಸ್ಯರಾದ ಬೀ.ವಿ. ರವೀಂದ್ರ, ಚಿಕವೆಂಕಟು, EE Slum Board ಹರೀಶ್,JE ಝಾನ್ಸಿ ರಾಯ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಸೋಮಶೇಖರ ರಾಜು, ಆಶ್ರಯ ಸಮಿತಿ ಸದಸ್ಯ ಮಹೇಶ್, ಅನೂಜ್ ಸಾರಸ್ವತ, ಭಾ.ಜ.ಪ ಮುಖಂಡರುಗಳಾದ, ನಂಜಪ್ಪ, ಶ್ರೀನಿವಾಸ್ ಗೌಡ, ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಹರೀಶ್, ಗೋವಿಂದ, ಗುರು, ರಮೇಶ್, ಕವಿತಾ, ನಾಗರತ್ನ, ಗಿರೀಶ್, ಮಂಜು, ರಾಮಸ್ವಾಮಿ, ಸುಬ್ರಮಣ್ಯ ಮುಂತಾದವರು ಹಾಜರಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *