ಯುವಕ ಅನುಮಾನಾಸ್ಪದ ಸಾವು…ಅಂತ್ಯಕ್ರಿಯೆ ವೇಳೆ ದೇಹದ ಮೇಲೆ ಗಾಯಗಳು ಪತ್ತೆ…

ಯುವಕ ಅನುಮಾನಾಸ್ಪದ ಸಾವು…ಅಂತ್ಯಕ್ರಿಯೆ ವೇಳೆ ದೇಹದ ಮೇಲೆ ಗಾಯಗಳು ಪತ್ತೆ…

ಹುಣಸೂರು,ಮಾ14,Tv10 ಕನ್ನಡ
ಸಂಭಂಧಿಕರ ಹುಟ್ಟುಹಬ್ಬ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ವಿನಯ್ (22) ಮೃತ ದುರ್ದೈವಿ.ಅಂತ್ಯಕ್ರಿಯೆಗೆ ಸಿದ್ದಪಡಿಸುತ್ತಿದ್ದ ವೇಳೆ ವಿನಯ್ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ.ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಎರಡು ದಿನಗಳ ಹಿಂದೆ ಚಿಲಕುಂದ ಗ್ರಾಮದಲ್ಲಿ ಸಂಭಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿನಯ್ ಭಾಗವಹಿಸಿದ್ದ.ತನ್ನ ತಾಯಿ ಬಳಿ ಒಂದು ಸಾವಿರ ಪಡೆದು ತೆರಳಿದ್ದ ವಿನಯ್ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದ.ರಾತ್ರಿ ಮನೆಗೆ ಹಿಂದಿರುಗಿದ ವಿನಯ್ ಬೆಳಿಗ್ಗೆ ಶವವಾಗಿದ್ದ.ಕತ್ತಿನಲ್ಲಿ ಸೀರೆ ಸುತ್ತಿಕೊಂಡಿದ್ದ ಸ್ಥತಿಯಲ್ಲಿ ವಿನಯ್ ಶವ ಪತ್ತೆಯಾಗಿತ್ತು.ಸಹಜ ಸಾವೆಂದು ತಿಳಿದ ಪೋಷಕರು ಅಂತ್ಯಕ್ರಿಯೆಗೆ ಸಿದ್ದತೆ ಮಾಡಿಕಡಿದ್ದರು.ಮೃತದೇಹಕ್ಕೆ ಸಂಪ್ರದಾಯವಾಗಿ ಸ್ನಾನ ಮಾಡಿಸುವ ವೇಳೆ ಬೆನ್ನಿನಲ್ಲಿ ಗಾಯದ ಗುರುತು ಪತ್ತೆಯಾಗಿದೆ.ಬಲಗಾಲಿನಲ್ಲಿ ಕಚ್ಚಿದ ಹಲ್ಲಿನ ಗುರುತು ಕಂಡು ಬಂದಿದೆ.ಕೂಡಲೇ ಎಚ್ಚೆತ್ತ ಪೋಷಕರು ಅನುಮಾನ ವ್ಯಕ್ತಪಡಿಸಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *