ಕ್ರೀಡೆಗಳ ಹೆಸರಲ್ಲಿ ಮತಬೇಟೆ…ಹುಣಸೂರಿನಲ್ಲಿ ಆಕಾಂಕ್ಷಿಗಳ ರಾಜಕೀಯ ಆಟ…

ಕ್ರೀಡೆಗಳ ಹೆಸರಲ್ಲಿ ಮತಬೇಟೆ…ಹುಣಸೂರಿನಲ್ಲಿ ಆಕಾಂಕ್ಷಿಗಳ ರಾಜಕೀಯ ಆಟ…

ಕ್ರೀಡೆಗಳ ಹೆಸರಲ್ಲಿ ಮತಬೇಟೆ…ಹುಣಸೂರಿನಲ್ಲಿ ಆಕಾಂಕ್ಷಿಗಳ ರಾಜಕೀಯ ಆಟ…

ಹುಣಸೂರು,ಮಾ14,Tv10 ಕನ್ನಡ
ಚುನಾವಣೆ ಘೋಷಣೆಗೂ ಮುನ್ನ ಹುಣಸೂರಿನಲ್ಲಿ ಆಕಾಂಕ್ಷಿಗಳು ರಾಜಕೀಯ ಆಟ ಶುರು ಮಾಡಿದ್ದಾರೆ.ಮತದಾರರನ್ನ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.ನಾನಾ ರೀತಿಯಲ್ಲಿ ಮತದಾರರಿಗೆ ಹತ್ತಿರವಾಗುತ್ತಿದ್ದಾರೆ.ಕಾರ್ಯಕ್ರಮಗಳು,ಹುಟ್ಟುಹಬ್ಬಗಳು,ಜಾತ್ರಾಮಹೋತ್ಸವಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೆಳೆಯುತ್ತಿದ್ದಾರೆ.ಸಧ್ಯ ಕ್ರೀಡೆಯನ್ನೂ ಸಹ ಆಕಾಂಕ್ಷಿಗಳು ಬಿಟ್ಟಿಲ್ಲ.ಕ್ರೀಡೆ ಹೆಸರಿನಲ್ಲಿ ಮತ ಬೇಟೆ ಆರಂಭವಾಗಿದೆ.
ಕ್ರೀಡೆಗಳನ್ನ ಆಯೋಜಿಸುವ ಮೂಲಕ ಯುವಕರನ್ನ ಸೆಳೆಯುತ್ತಿದ್ದಾರೆ.
ಕ್ಷೇತ್ರದ ಪ್ರತಿ ಕಾರ್ಯಕ್ರಮಗಳಲ್ಲೂ ಆಕಾಂಕ್ಷಿ ಭಾಗಿಯಾಗುತ್ತಿದ್ದಾರೆ.
ಚುನಾವಣೆ ಕಾವು ಗ್ರಾಮೀಣ ಪ್ರದೇಶದ ಕ್ರೀಡೆಗಳ ಮೇಲೂ ಪ್ರಭಾವ ಬೀರಿದೆ.
ಗ್ರಾಮೀಣಾ ಕ್ರೀಡೆಗೂ ಆಕಾಂಕ್ಷಿಗಳು ಸ್ಪಾನ್ಸರ್ ಮಾಡುವ ಮೂಲಕ ಮತಬೇಟೆಗೆ ಮುಂದಾಗಿದ್ದಾರೆ.ಸಣ್ಣಪುಟ್ಟ ಪಂದ್ಯಾವಳಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೆಡಿಎಸ್‌ ಆಕಾಂಕ್ಷಿ ಹರೀಶ್‌ಗೌಡ,
ಕಾಂಗ್ರೆಸ್ ಆಕಾಂಕ್ಷಿ ಮಂಜುನಾಥ್‌ ಸ್ಪಾನ್ಸರ್ ಮಾಡುವ ವಿಚಾರದಲ್ಲಿ ಸ್ಪರ್ಧೆ ನಡೆಸುತ್ತಿದ್ದಾರೆ.
ಮತದಾರರ ಓಲೈಕೆಗೆ ಅಭ್ಯರ್ಥಿಗಳ ಉಪಾಯ ಗಮನ ಸೆಳೆಯುತ್ತಿದೆ.ಚುನಾವಣೆಗೂ ಮುನ್ನವೇ ಹುಣಸೂರು ಕ್ಷೇತ್ರ ಹೈಲೈಟ್ ಆಗುತ್ತಿದೆ.ಪ್ರಮುಖ ಪಕ್ಷಗಳ ಆಕಾಂಕ್ಷಿಗಳ ಕಸರತ್ತು ಒಂದಡೆಯಾದೃ
ಇನ್ನೊಂದೆಡೆ ಟಿಕೆಟ್ ಆಕಾಂಕ್ಷೆಗಳಿಂದಲೂ ವಿಭಿನ್ನ ಕಾರ್ಯಕ್ರಮಗಳು ಆಯೋಜಿಸುತ್ತಿದ್ದಾರೆ.
ಆರೋಗ್ಯ ತಪಾಷಣೆ ಶಿಬಿರ, ಉದ್ಯೋಗ ಮೇಳ ಸೇರಿದಂತೆ ಹಲವು ಕಾರ್ಯಕ್ರಮಗಳ ಆಯೋಜನೆ ಮಾಡುವ
ಮೂಲಕ ಮತದಾರರನ್ನ ಓಲೈಸಿಕೊಳ್ಳುವ ಯತ್ನದಲ್ಲಿದ್ದಾರೆ.
ಒಂದೆಡೆ ಹುಟ್ಟುಹಬ್ಬದ ನೆಪದಲ್ಲಿ ಬೃಹತ್ ಸಮಾವೇಶಗಳ ಆಯೋಜನೆ ಮಾಡಲಾಗುತ್ತಿದೆ.
ಕ್ರಿಕೆಟ್ ವಾಲಿಬಾಲ್, ಗಿಲ್ಲಿದಾಂಡು ಸೇರಿದಂತೆ ಸದ್ದು ಮಾಡುತ್ತಿವೆ.
ಹಬ್ಬ, ಮದುವೆ, ಗೃಹಪ್ರವೇಶ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಅಭ್ಯರ್ಥಿಗಳು ಗಮನ ಸೆಳೆಯುತ್ತಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *