ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್…

ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್…

ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್…

ಚಾಮರಾಜನಗರ,ಮಾ14,Tv10 ಕನ್ನಡ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ನಿಧನವಾದ ಬೆನ್ನಹಿಂದೆಯೇ ನಂಜನಗೂಡು ಮೀಸಲು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಚುರುಕಾಗುತ್ತಿದೆ.ನಂಜನಗೂಡಿನಿಂದ ಆರ್.ಧ್ರುವನಾರಾಯಣ್ ಸ್ಪರ್ಧೆ ಗ್ಯಾರೆಂಟಿ ಎನ್ನಲಾಗಿದ್ದು ಈಗಾಗಲೇ ಸಿದ್ದತೆ ನಡೆಸಿದ್ದರು.ಈ ಮಧ್ಯೆ ಧ್ರುವನಾರಾಯಣ್ ಅಗಲಿದ್ದರು.ನಂಜನಗೂಡಿನ ಕ್ಷೇತ್ರಕ್ಕೆ ಧ್ರುವನಾರಾಯಣ್ ಬದಲು ಉತ್ತರಾಧಿಕಾರಿಯಾಗಿ ಆಕಾಂಕ್ಷಿ ಯಾರು ಎಂಬ ಪ್ರಶ್ನೆ ಉದ್ಭವಿಸುವ ಮುನ್ನವೇ ಪುತ್ರ ದರ್ಶನ್ ಪರ ಬ್ಯಾಟಿಂಗ್ ಆರಂಭವಾಗಿದೆ.
ಧ್ರುವನಾರಾಯಣ್ ಬೆಂಬಲಿಗರು ಮಗ ದರ್ಶನ್ ಗೆ ಟಿಕೆಟ್ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ.
ಧ್ರುವನಾರಾಯಣ್ ಅಂತ್ಯ ಸಂಸ್ಕಾರದ ವೇಳೆಯಲ್ಲಿಯೂ ಈ ಕೂಗು ಕೇಳಿಬಂದಿತ್ತು.
ಈ ಬಾರಿ ನಂಜನಗೂಡಿನಿಂದ ದರ್ಶನ್ ಧ್ರುವಗೆ ಟಿಕೆಟ್ ನೀಡಿ ಎನ್ನುವ ಕೂಗು ಹೆಚ್ಚಾಗುತ್ತಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಪರ ಬೆಂಬಲಿಗರು ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದಾರೆ. ಪೋಸ್ಟರ್ ಹಾಕುವ ಮೂಲಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
I support darshan dhruva ಎನ್ನುವ ಪೋಸ್ಟರ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ…

Spread the love

Related post

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…
ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…

Leave a Reply

Your email address will not be published. Required fields are marked *