ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್…

ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್…

ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್…

ಚಾಮರಾಜನಗರ,ಮಾ14,Tv10 ಕನ್ನಡ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ನಿಧನವಾದ ಬೆನ್ನಹಿಂದೆಯೇ ನಂಜನಗೂಡು ಮೀಸಲು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಚುರುಕಾಗುತ್ತಿದೆ.ನಂಜನಗೂಡಿನಿಂದ ಆರ್.ಧ್ರುವನಾರಾಯಣ್ ಸ್ಪರ್ಧೆ ಗ್ಯಾರೆಂಟಿ ಎನ್ನಲಾಗಿದ್ದು ಈಗಾಗಲೇ ಸಿದ್ದತೆ ನಡೆಸಿದ್ದರು.ಈ ಮಧ್ಯೆ ಧ್ರುವನಾರಾಯಣ್ ಅಗಲಿದ್ದರು.ನಂಜನಗೂಡಿನ ಕ್ಷೇತ್ರಕ್ಕೆ ಧ್ರುವನಾರಾಯಣ್ ಬದಲು ಉತ್ತರಾಧಿಕಾರಿಯಾಗಿ ಆಕಾಂಕ್ಷಿ ಯಾರು ಎಂಬ ಪ್ರಶ್ನೆ ಉದ್ಭವಿಸುವ ಮುನ್ನವೇ ಪುತ್ರ ದರ್ಶನ್ ಪರ ಬ್ಯಾಟಿಂಗ್ ಆರಂಭವಾಗಿದೆ.
ಧ್ರುವನಾರಾಯಣ್ ಬೆಂಬಲಿಗರು ಮಗ ದರ್ಶನ್ ಗೆ ಟಿಕೆಟ್ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ.
ಧ್ರುವನಾರಾಯಣ್ ಅಂತ್ಯ ಸಂಸ್ಕಾರದ ವೇಳೆಯಲ್ಲಿಯೂ ಈ ಕೂಗು ಕೇಳಿಬಂದಿತ್ತು.
ಈ ಬಾರಿ ನಂಜನಗೂಡಿನಿಂದ ದರ್ಶನ್ ಧ್ರುವಗೆ ಟಿಕೆಟ್ ನೀಡಿ ಎನ್ನುವ ಕೂಗು ಹೆಚ್ಚಾಗುತ್ತಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಪರ ಬೆಂಬಲಿಗರು ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದಾರೆ. ಪೋಸ್ಟರ್ ಹಾಕುವ ಮೂಲಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
I support darshan dhruva ಎನ್ನುವ ಪೋಸ್ಟರ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ…

Spread the love

Related post

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ……

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್… ಹನೂರು,ಅ17,Tv10 ಕನ್ನಡ ತಾಲೂಕಿನ ಪ್ರಸಿದ್ಧ ಧಾರ್ಮಿಕ…
ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…

Leave a Reply

Your email address will not be published. Required fields are marked *