ವಿಧಾನಸಭೆ ಚುನಾವಣೆ ಹಿನ್ನಲೆ…ಮಂಡ್ಯ ಜಿಲ್ಲೆ ಸ್ವೀಪ್ ಯೂಥ್ ಐಕಾನ್ ಆಗಿ ನಟ ನಿನಾಸಂ ಸತೀಶ್ ಆಯ್ಕೆ…

ವಿಧಾನಸಭೆ ಚುನಾವಣೆ ಹಿನ್ನಲೆ…ಮಂಡ್ಯ ಜಿಲ್ಲೆ ಸ್ವೀಪ್ ಯೂಥ್ ಐಕಾನ್ ಆಗಿ ನಟ ನಿನಾಸಂ ಸತೀಶ್ ಆಯ್ಕೆ…

  • Politics
  • March 14, 2023
  • No Comment
  • 183

ವಿಧಾನಸಭೆ ಚುನಾವಣೆ ಹಿನ್ನಲೆ…ಮಂಡ್ಯ ಜಿಲ್ಲೆ ಸ್ವೀಪ್ ಯೂಥ್ ಐಕಾನ್ ಆಗಿ ನಟ ನಿನಾಸಂ ಸತೀಶ್ ಆಯ್ಕೆ…

ಮಂಡ್ಯ,ಮಾ14,Tv10 ಕನ್ನಡ
2023 ವಿಧಾನಸಭಾ ಚುನಾವಣೆ ಹಿನ್ನಲೆ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನದ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಮಂಡ್ಯ ಜಿಲ್ಲೆ ಮತದಾರರಿಗೆ ಮತ್ತು ಯುವ ಭವಿಷ್ಯ ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಚಲನಚಿತ್ರ ನಟ ನಿನಾಸಂ ಸತೀಶ್ ರವರನ್ನ ಆಯ್ಕೆ ಮಾಡಲಾಗಿದೆ.ನಿನಾಸಂ ಸತೀಶ್ ಆಯ್ಕೆ ಬಗ್ಗೆ ಮುಖ್ಯ ಚುನಾವಣಾಧಿಕಾರಿಗಳು ಅನುಮೋದಿಸಿ ಘೋಷಿಸಿರುತ್ತಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *