ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಮಂಡ್ಯ,ಮಾ14,Tv10 ಕನ್ನಡ
ಕಾವೇರಿ ನದಿ ಪಾತ್ರದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನ ಮಂಡ್ಯ ಜಿಲ್ಲಾಡಳಿತ ತೆರುವುಗೊಳಿಸಿ ಸ್ಮಶಾನಕ್ಕಾಗಿ ಬಳಕೆ ಮಾಡಿಕೊಳ್ಳಲು ಗ್ರಾಮಸ್ಥರಿಗೆ ಇಂದು ಹಸ್ತಾಂತರಿಸಲಾಯಿತು.
ಮಂಡ್ಯಾ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹೊಂಗಳ್ಳಿ ಗ್ರಾಮದ ಕಾವೇರಿ ನದಿ ದಡದಲ್ಲಿರುವ ಸರ್ವೆ ನಂ 39,40,42,53 ಹಾಗೂ 55 ಕ್ಕೆ ಸೇರಿದ 2 ಎಕ್ರೆ 20 ಗುಂಟೆ ಜಮೀನನ್ನ ಹೊಂಗಳ್ಳಿ ಗ್ರಾಮದ ಪುಟ್ಟರಾಮ.ಬಿನ್.ಲಿಂಗಮ್ಮ ಹಾಗೂ ಬಸವಲಿಂಗೇಗೌಡ.ಬಿನ್.ಬಸವನಾಗೇಗೌಡ ರವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು.ಈ ಬಗ್ಗೆ ಗ್ರಾಮಸ್ಥರು ತೆರುವುಗೊಳಿಸಿ ಸ್ಮಶಾನಕ್ಕಾಗಿ ಮಂಜೂರು ಮಾಡಿಕೊಡುವಂತೆ ಮನವಿ ಮಾಡಿದ್ದರು.ಕೂಡಲೇ ಎಚ್ಚೆತ್ತ ಮಂಡ್ಯಾ ಜಿಲ್ಲಾಡಳಿತ ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿ ತೆರುವುಗೊಳಿಸುವಂತೆ ಆದೇಶಿಸಿತ್ತು.ಮಂಡ್ಯ ಜಿಲ್ಲಾಡಳಿತ ಆದೇಶದಂತೆ ಹುಲಿಕೆರೆ ಗ್ರಾಮ ಲೆಕ್ಕಾಧಿಕಾರಿ ಕೆ.ರಮೇಶ್,ಗ್ರಾಮ ಸಹಾಯಕ ಶ್ರೀನಿವಾಸ್,ಸರ್ವೇಯರ್ ಬಸವರಾಜು,ರವಿಕುಮಾರ್ ರವರು ಇಂದು ಅಳತೆ ಮಾಡಿ ಒತ್ತುವರಿ ಜಾಗವನ್ನ ತೆರುವುಗೊಳಿಸಿ ನಂತರ ಸದರಿ ಜಮೀನನ್ನ ಸ್ಮಶಾನದ ಉದ್ದೇಶಕ್ಕೆ ಬಳಸಿಕೊಳ್ಳಲು ಹೊಂಗಳ್ಳಿ ಗ್ರಾಮಸ್ಥರಿಗೆ ಹಸ್ತಾಂತರಿಸಿದ್ದಾರೆ…

Spread the love

Related post

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…

Leave a Reply

Your email address will not be published. Required fields are marked *