ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಮಂಡ್ಯ,ಮಾ14,Tv10 ಕನ್ನಡ
ಕಾವೇರಿ ನದಿ ಪಾತ್ರದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನ ಮಂಡ್ಯ ಜಿಲ್ಲಾಡಳಿತ ತೆರುವುಗೊಳಿಸಿ ಸ್ಮಶಾನಕ್ಕಾಗಿ ಬಳಕೆ ಮಾಡಿಕೊಳ್ಳಲು ಗ್ರಾಮಸ್ಥರಿಗೆ ಇಂದು ಹಸ್ತಾಂತರಿಸಲಾಯಿತು.
ಮಂಡ್ಯಾ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹೊಂಗಳ್ಳಿ ಗ್ರಾಮದ ಕಾವೇರಿ ನದಿ ದಡದಲ್ಲಿರುವ ಸರ್ವೆ ನಂ 39,40,42,53 ಹಾಗೂ 55 ಕ್ಕೆ ಸೇರಿದ 2 ಎಕ್ರೆ 20 ಗುಂಟೆ ಜಮೀನನ್ನ ಹೊಂಗಳ್ಳಿ ಗ್ರಾಮದ ಪುಟ್ಟರಾಮ.ಬಿನ್.ಲಿಂಗಮ್ಮ ಹಾಗೂ ಬಸವಲಿಂಗೇಗೌಡ.ಬಿನ್.ಬಸವನಾಗೇಗೌಡ ರವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು.ಈ ಬಗ್ಗೆ ಗ್ರಾಮಸ್ಥರು ತೆರುವುಗೊಳಿಸಿ ಸ್ಮಶಾನಕ್ಕಾಗಿ ಮಂಜೂರು ಮಾಡಿಕೊಡುವಂತೆ ಮನವಿ ಮಾಡಿದ್ದರು.ಕೂಡಲೇ ಎಚ್ಚೆತ್ತ ಮಂಡ್ಯಾ ಜಿಲ್ಲಾಡಳಿತ ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿ ತೆರುವುಗೊಳಿಸುವಂತೆ ಆದೇಶಿಸಿತ್ತು.ಮಂಡ್ಯ ಜಿಲ್ಲಾಡಳಿತ ಆದೇಶದಂತೆ ಹುಲಿಕೆರೆ ಗ್ರಾಮ ಲೆಕ್ಕಾಧಿಕಾರಿ ಕೆ.ರಮೇಶ್,ಗ್ರಾಮ ಸಹಾಯಕ ಶ್ರೀನಿವಾಸ್,ಸರ್ವೇಯರ್ ಬಸವರಾಜು,ರವಿಕುಮಾರ್ ರವರು ಇಂದು ಅಳತೆ ಮಾಡಿ ಒತ್ತುವರಿ ಜಾಗವನ್ನ ತೆರುವುಗೊಳಿಸಿ ನಂತರ ಸದರಿ ಜಮೀನನ್ನ ಸ್ಮಶಾನದ ಉದ್ದೇಶಕ್ಕೆ ಬಳಸಿಕೊಳ್ಳಲು ಹೊಂಗಳ್ಳಿ ಗ್ರಾಮಸ್ಥರಿಗೆ ಹಸ್ತಾಂತರಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *