ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಮಂಡ್ಯ,ಮಾ14,Tv10 ಕನ್ನಡ
ಕಾವೇರಿ ನದಿ ಪಾತ್ರದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನ ಮಂಡ್ಯ ಜಿಲ್ಲಾಡಳಿತ ತೆರುವುಗೊಳಿಸಿ ಸ್ಮಶಾನಕ್ಕಾಗಿ ಬಳಕೆ ಮಾಡಿಕೊಳ್ಳಲು ಗ್ರಾಮಸ್ಥರಿಗೆ ಇಂದು ಹಸ್ತಾಂತರಿಸಲಾಯಿತು.
ಮಂಡ್ಯಾ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹೊಂಗಳ್ಳಿ ಗ್ರಾಮದ ಕಾವೇರಿ ನದಿ ದಡದಲ್ಲಿರುವ ಸರ್ವೆ ನಂ 39,40,42,53 ಹಾಗೂ 55 ಕ್ಕೆ ಸೇರಿದ 2 ಎಕ್ರೆ 20 ಗುಂಟೆ ಜಮೀನನ್ನ ಹೊಂಗಳ್ಳಿ ಗ್ರಾಮದ ಪುಟ್ಟರಾಮ.ಬಿನ್.ಲಿಂಗಮ್ಮ ಹಾಗೂ ಬಸವಲಿಂಗೇಗೌಡ.ಬಿನ್.ಬಸವನಾಗೇಗೌಡ ರವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು.ಈ ಬಗ್ಗೆ ಗ್ರಾಮಸ್ಥರು ತೆರುವುಗೊಳಿಸಿ ಸ್ಮಶಾನಕ್ಕಾಗಿ ಮಂಜೂರು ಮಾಡಿಕೊಡುವಂತೆ ಮನವಿ ಮಾಡಿದ್ದರು.ಕೂಡಲೇ ಎಚ್ಚೆತ್ತ ಮಂಡ್ಯಾ ಜಿಲ್ಲಾಡಳಿತ ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿ ತೆರುವುಗೊಳಿಸುವಂತೆ ಆದೇಶಿಸಿತ್ತು.ಮಂಡ್ಯ ಜಿಲ್ಲಾಡಳಿತ ಆದೇಶದಂತೆ ಹುಲಿಕೆರೆ ಗ್ರಾಮ ಲೆಕ್ಕಾಧಿಕಾರಿ ಕೆ.ರಮೇಶ್,ಗ್ರಾಮ ಸಹಾಯಕ ಶ್ರೀನಿವಾಸ್,ಸರ್ವೇಯರ್ ಬಸವರಾಜು,ರವಿಕುಮಾರ್ ರವರು ಇಂದು ಅಳತೆ ಮಾಡಿ ಒತ್ತುವರಿ ಜಾಗವನ್ನ ತೆರುವುಗೊಳಿಸಿ ನಂತರ ಸದರಿ ಜಮೀನನ್ನ ಸ್ಮಶಾನದ ಉದ್ದೇಶಕ್ಕೆ ಬಳಸಿಕೊಳ್ಳಲು ಹೊಂಗಳ್ಳಿ ಗ್ರಾಮಸ್ಥರಿಗೆ ಹಸ್ತಾಂತರಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *