*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್

*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್

ಮೈಸೂರು,ಮಾ15,Tv10 ಕನ್ನಡ
ಮೈಸೂರಿನ ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಪುಸ್ತಕ ರೂಪದಲ್ಲಿ ಬಾಂಬೆ ಡೇಸ್ ಸ್ಟೋರಿ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಲೋಕಾರ್ಪಣೆಯಾಗಲಿದೆ.ಆಪರೇಷನ್ ಕಮಲಕ್ಕೆ ಒಳಗಾಗಿದ್ದ 17 ಶಾಸಕರ ಬಗೆಗಿನ ಪುಸ್ತಕ ಇಂದು ಬಿಡುಗಡೆಯಾಗಲಿದೆ.ಸಂಜೆ 6:30 ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜೆಡಿಎಸ್, ಕಾಂಗ್ರೆಸ್‌ಗೆ ಕೈ ಕೊಟ್ಟು ಬಾಂಬೆ ಸೇರಿದ್ದ ಶಾಸಕರ ಸ್ಟೋರಿ ಇದಾಗಿದೆ.
ಚುನಾವಣೆ ಹೊಸ್ತಿಲಲ್ಲಿ ಲೋಕಾರ್ಪಣೆಯಾಗುತ್ತಿರುವುದು ಗಮನ ಸೆಳೆಯುತ್ತಿದೆ.
ಬಾಂಬೆ ರಿಟರ್ನ್ ಡೇಸ್ ಸೆನ್ಸ್‌ಲೆಸ್ ಪಾಲಿಟ್ರಿಕ್ಸ್ ಎಂಬ ಶೀರ್ಷಿಕೆಯಲ್ಲಿ ಪುಸ್ತಕ ಬಿಡುಗಡೆಯಾಗಲಿದೆ. ಎಂಎಲ್ಸಿ ವಿಶ್ವನಾಥ್ ರವರ ಪುಸ್ತಕ ಬಿಡುಗಡೆಗೆ ಮುನ್ನವೇ ಮೈಸೂರಿನವರೇ ಆದ ವೀರಭದ್ರಪ್ಪ ಬಿಸ್ಲಳ್ಳಿ ಪುಸ್ತಕ ರಚಿಸಿ
ಬಿಡುಗಡೆ ಮಾಡಲಿದ್ದಾರೆ.
200 ಪುಟಗಳ ಪುಸ್ತಕ ಇದಾಗಿದೆ.ಬಸವನಗುಡಿ ಸುಜಯ್ ಪಬ್ಲಿಕೇಷನ್ಸ್‌ನಲ್ಲಿ ಪುಸ್ತಕ ಮುದ್ರಣಗೊಂಡಿದೆ.
ಮೈಸೂರು ವಿಶ್ವಯ್ಯ ಬುಕ್‌ಹೌಸ್‌ಗೆ ಮಾರಾಟದ ಅನುಮತಿ ನೀಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯ ವಕೀಲ ಸಿ.ಎನ್ ಹನುಮಂತರಾಯಪ್ಪ ರಿಂದ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಆಪರೇಷನ್ ಕಮಲಕ್ಕೆ ಒಳಗಾಗಿ ಬಾಂಬೆ ಸೇರಿದ್ದ ಹದಿನೇಳು ಮಂದಿ ಶಾಸಕರು.
ಮುಂಬೈ ಖಾಸಗಿ ಹೊಟೇಲ್‌ನಲ್ಲಿ ಕಳೆದ ದಿನಗಳು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೇಗೆ, ಸಿದ್ದು ಡಿಕೆಶಿ ಪಾತ್ರ, ಜಾರಕಿಹೊಳಿ ರಾಜೀನಾಮೆ ಪ್ರಕರಣ, ಬಿಎಸ್‌ವೈ ರಾಜೀನಾಮೆ ಹೀಗೆ ಹಲವಾರು ಸಂಗತಿಗಳ ಬಗ್ಗೆ ಉಲ್ಲೇಖವಾಗಿದೆ.
ಮುಂಬೈಗೆ ತೆರಳಿದ್ದ ಕೆಲವರಿಗೆ ಪುಸ್ತಕ ಬಿಡುಗಡೆಗೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.
ಬಾಂಬೆ ಮಿತ್ರಮಂಡಳಿಗೆ ಮುಳುವಾಗುತ್ತಾ ಬಾಂಬೆ ರಿಟರ್ನ್ ಡೇಸ್ ಪುಸ್ತಕ..?

Spread the love

Related post

ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ ವಶ…

ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ…

ಮೈಸೂರು,ಮೇ18,Tv10 ಕನ್ನಡ ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳ್ಳನನ್ನ ಬಂಧಿಸಲಾಗಿದೆ.ಆರೋಪಿಯಿಂದ 26 ಲಕ್ಷ ಮೌಲ್ಯದ 392.5 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ರಾಜೀವ್ ನಗರದ ನಿವಾಸಿ ಸೈಯದ್…
ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…

ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು…

ನಂಜನಗೂಡು,ಮೇ18,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಕಾಲರಾ ಭೀತಿ ಶುರುವಾಗಿದೆ.70 ಕ್ಕೂ ಹೆಚ್ಚು ಮಂದಿಗೆ ಕಾಲರಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ…
ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…

ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…

ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ… ಪಿರಿಯಾಪಟ್ಟಣ,ಮೇ18,Tv10 ಕನ್ನಡ ಪಿರಿಯಾಪಟ್ಟಣ ಗೊಲ್ಲರಬೀದಿ ಮನೆಯೊಂದರಲ್ಲಿ ದಂಪತಿ ಮೃತದೇಹ ಪತ್ತೆಯಾಗಿದೆ.ಪ್ರಕಾಶ್(47) ಹಾಗೂ ಯಶೋಧ(46) ಮೃತ ದಂಪತಿ.ತಾಲೂಕು ಪಂಚಾಯ್ತಿ ಟಿಬಿ ಬಳಿ…

Leave a Reply

Your email address will not be published. Required fields are marked *