ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಹೆಚ್.ಡಿ.ಕೋಟೆ,ಮಾ15,Tv10 ಕನ್ನಡ
ತಂದೆಯ ಸಾವಿನ ಬೆನ್ನ ಹಿಂದೆಯೇ ಮಗ ಸಾವನ್ನಪ್ಪಿದ ಮನಕಲುಕುವ ಘಟನೆ ಹೆಚ್.ಡಿ.ಕೋಟೆಯ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ನಿನ್ನೆ ತಂದೆ ನೇಣಿಗೆ ಶರಣಾದರೆ ತಂದೆ ಸಾವಿನಿಂದ ಮನನೊಂದ ಮಗ ಕೂಡ ನೇಣಿಗೆ ಶರಣಾಗಿದ್ದಾನೆ.
ಜಕ್ಕಳ್ಳಿ ಕಾಲೋನಿಯ ನಾಗೇಗೌಡ ಮತ್ತು ಮಧು ಆತ್ಮಹತ್ಯೆಗೆ ಶರಣಾದ ಅಪ್ಪಮಗ.
ಕೌಟುಂಬಿಕ ಕಲಹದಿಂದ ಬೇಸೆತ್ತಿದ್ದ ತಂದೆ ನಾಗೇಗೌಡ(55) ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಬೇಳೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದರು.
ತಂದೆ ಸಾವಿನ ಸುದ್ದಿ ತಿಳಿದು ಮನನೊಂದ ಮಗ ಮಧು (24) ತಡರಾತ್ರಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಒಂದೇ ಕುಟುಂಬದ ತಂದೆ ಮಗನ ಎರಡು ಮೃತದೇಹಗಳ ಅಂತ್ಯಸಂಸ್ಕಾರವನ್ನ ಗ್ರಾಮದಲ್ಲಿ ಏಕಕಾಲದಲ್ಲಿ ನೆರವೇರಿಸಲಾಗಿದೆ.ಸಾವಿನಲ್ಲೂ ತಂದೆ ಮಗ ಒಂದಾಗಿದ್ದಾರೆ
ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ದೂರು ನೀಡದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *