ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಹೆಚ್.ಡಿ.ಕೋಟೆ,ಮಾ15,Tv10 ಕನ್ನಡ
ತಂದೆಯ ಸಾವಿನ ಬೆನ್ನ ಹಿಂದೆಯೇ ಮಗ ಸಾವನ್ನಪ್ಪಿದ ಮನಕಲುಕುವ ಘಟನೆ ಹೆಚ್.ಡಿ.ಕೋಟೆಯ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ನಿನ್ನೆ ತಂದೆ ನೇಣಿಗೆ ಶರಣಾದರೆ ತಂದೆ ಸಾವಿನಿಂದ ಮನನೊಂದ ಮಗ ಕೂಡ ನೇಣಿಗೆ ಶರಣಾಗಿದ್ದಾನೆ.
ಜಕ್ಕಳ್ಳಿ ಕಾಲೋನಿಯ ನಾಗೇಗೌಡ ಮತ್ತು ಮಧು ಆತ್ಮಹತ್ಯೆಗೆ ಶರಣಾದ ಅಪ್ಪಮಗ.
ಕೌಟುಂಬಿಕ ಕಲಹದಿಂದ ಬೇಸೆತ್ತಿದ್ದ ತಂದೆ ನಾಗೇಗೌಡ(55) ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಬೇಳೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದರು.
ತಂದೆ ಸಾವಿನ ಸುದ್ದಿ ತಿಳಿದು ಮನನೊಂದ ಮಗ ಮಧು (24) ತಡರಾತ್ರಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಒಂದೇ ಕುಟುಂಬದ ತಂದೆ ಮಗನ ಎರಡು ಮೃತದೇಹಗಳ ಅಂತ್ಯಸಂಸ್ಕಾರವನ್ನ ಗ್ರಾಮದಲ್ಲಿ ಏಕಕಾಲದಲ್ಲಿ ನೆರವೇರಿಸಲಾಗಿದೆ.ಸಾವಿನಲ್ಲೂ ತಂದೆ ಮಗ ಒಂದಾಗಿದ್ದಾರೆ
ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ದೂರು ನೀಡದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ…

Spread the love

Related post

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ… ಮೈಸೂರು,ಏ2,Tv10 ಕನ್ನಡ ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಆಚರಣೆ ಸಂಭ್ರಮದಿಂದ ನೆರವೇರಿತು. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ…
ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು.. ಬೆಂಗಳೂರು,ಏ2,Tv10 ಕನ್ನಡ ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ…
ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ… ಕೆ.ಆರ್.ಪೇಟೆ,ಏ2,Tv10 ಕನ್ನಡ ತಾಯಿಗನ ನಡುವೆ ನಡೆದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ದುರಂತ ಘಟನೆ ಕೆ.ಆರ್.ಪೇಟೆ ತಾಲೂಕು ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ…

Leave a Reply

Your email address will not be published. Required fields are marked *