ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

  • Crime
  • March 16, 2023
  • No Comment
  • 170

ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

ರಾಮನಗರ,ಮಾ16,Tv10 ಕನ್ನಡ
ಬೆಂಗಳೂರು ಮೈಸೂರು ಹೆದ್ದಾರಿಯ ಬೈಪಾಸ್ ರಸ್ತೆಯಲ್ಲಿ ಪ್ರಯಾಣಿಕರಿಗೆ ಚಾಕು ತೋರಿಸಿ ದರೋಡೆ ಮಾಡಿದ ಘಟನೆ ಚೆನ್ನಪಟ್ಟಣ ತಿಟ್ಟಮಾರನಹಳ್ಳಿ ಬಳಿ ನಡೆದಿದೆ. ಕೆಟ್ಟುನಿಂತಿದ್ದ ಕಾರಿನ ನಿಂತಿದ್ದ ಪ್ರಯಾಣಿಕರನ್ನು ಬೆದರಿಸಿ ಕಳ್ಳರು ಚಿನ್ನಾಭರಣ ದೋಚಿದ್ದಾರೆ.
ಮೈಸೂರಿನ ಲೋಹಿತ್ ರಾವ್ ಹಾಗೂ ಸ್ನೇಹಿತರನ್ನ ಬೆದರಿಸಿ ಚಿನ್ನಾಭರಣ ಜೊತೆ ಹಣ ಡರೋಡೆ ಮಾಡಿದ್ದಾರೆ.
ಸುಮಾರು 58 ಗ್ರಾಂ ಚಿನ್ನ, 8 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಕಾರುಕೆಟ್ಟು ಹೋದ ಪರಿಣಾಮ ಟೋಯಿಂಗ್ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದ ವೇಳೆ ಗ್ಲಾಸ್ ಬಡಿದು ಚಾಕು ತೋರಿಸಿ ಕೃತ್ಯವೆಸಗಿದ್ದಾರೆ.
ಬೆಳಗ್ಗಿನ ಜಾವ 1:50 ಸಮಯದಲ್ಲಿ ಘಟನೆ ನಡೆದಿದೆ.
ಮಾರ್ಚ್ 13 ರಂದು ಘಟನೆ ನಡೆದಿದೆ. ಆರೋಪಿಗಳಿಗಾಗಿ ಪೊಲೀಸರ ಬಲೆ ಬೀಸಿದ್ದಾರೆ.
ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *