ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

  • Crime
  • March 16, 2023
  • No Comment
  • 148

ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

ರಾಮನಗರ,ಮಾ16,Tv10 ಕನ್ನಡ
ಬೆಂಗಳೂರು ಮೈಸೂರು ಹೆದ್ದಾರಿಯ ಬೈಪಾಸ್ ರಸ್ತೆಯಲ್ಲಿ ಪ್ರಯಾಣಿಕರಿಗೆ ಚಾಕು ತೋರಿಸಿ ದರೋಡೆ ಮಾಡಿದ ಘಟನೆ ಚೆನ್ನಪಟ್ಟಣ ತಿಟ್ಟಮಾರನಹಳ್ಳಿ ಬಳಿ ನಡೆದಿದೆ. ಕೆಟ್ಟುನಿಂತಿದ್ದ ಕಾರಿನ ನಿಂತಿದ್ದ ಪ್ರಯಾಣಿಕರನ್ನು ಬೆದರಿಸಿ ಕಳ್ಳರು ಚಿನ್ನಾಭರಣ ದೋಚಿದ್ದಾರೆ.
ಮೈಸೂರಿನ ಲೋಹಿತ್ ರಾವ್ ಹಾಗೂ ಸ್ನೇಹಿತರನ್ನ ಬೆದರಿಸಿ ಚಿನ್ನಾಭರಣ ಜೊತೆ ಹಣ ಡರೋಡೆ ಮಾಡಿದ್ದಾರೆ.
ಸುಮಾರು 58 ಗ್ರಾಂ ಚಿನ್ನ, 8 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಕಾರುಕೆಟ್ಟು ಹೋದ ಪರಿಣಾಮ ಟೋಯಿಂಗ್ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದ ವೇಳೆ ಗ್ಲಾಸ್ ಬಡಿದು ಚಾಕು ತೋರಿಸಿ ಕೃತ್ಯವೆಸಗಿದ್ದಾರೆ.
ಬೆಳಗ್ಗಿನ ಜಾವ 1:50 ಸಮಯದಲ್ಲಿ ಘಟನೆ ನಡೆದಿದೆ.
ಮಾರ್ಚ್ 13 ರಂದು ಘಟನೆ ನಡೆದಿದೆ. ಆರೋಪಿಗಳಿಗಾಗಿ ಪೊಲೀಸರ ಬಲೆ ಬೀಸಿದ್ದಾರೆ.
ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *