ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

  • Crime
  • March 16, 2023
  • No Comment
  • 163

ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

ರಾಮನಗರ,ಮಾ16,Tv10 ಕನ್ನಡ
ಬೆಂಗಳೂರು ಮೈಸೂರು ಹೆದ್ದಾರಿಯ ಬೈಪಾಸ್ ರಸ್ತೆಯಲ್ಲಿ ಪ್ರಯಾಣಿಕರಿಗೆ ಚಾಕು ತೋರಿಸಿ ದರೋಡೆ ಮಾಡಿದ ಘಟನೆ ಚೆನ್ನಪಟ್ಟಣ ತಿಟ್ಟಮಾರನಹಳ್ಳಿ ಬಳಿ ನಡೆದಿದೆ. ಕೆಟ್ಟುನಿಂತಿದ್ದ ಕಾರಿನ ನಿಂತಿದ್ದ ಪ್ರಯಾಣಿಕರನ್ನು ಬೆದರಿಸಿ ಕಳ್ಳರು ಚಿನ್ನಾಭರಣ ದೋಚಿದ್ದಾರೆ.
ಮೈಸೂರಿನ ಲೋಹಿತ್ ರಾವ್ ಹಾಗೂ ಸ್ನೇಹಿತರನ್ನ ಬೆದರಿಸಿ ಚಿನ್ನಾಭರಣ ಜೊತೆ ಹಣ ಡರೋಡೆ ಮಾಡಿದ್ದಾರೆ.
ಸುಮಾರು 58 ಗ್ರಾಂ ಚಿನ್ನ, 8 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಕಾರುಕೆಟ್ಟು ಹೋದ ಪರಿಣಾಮ ಟೋಯಿಂಗ್ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದ ವೇಳೆ ಗ್ಲಾಸ್ ಬಡಿದು ಚಾಕು ತೋರಿಸಿ ಕೃತ್ಯವೆಸಗಿದ್ದಾರೆ.
ಬೆಳಗ್ಗಿನ ಜಾವ 1:50 ಸಮಯದಲ್ಲಿ ಘಟನೆ ನಡೆದಿದೆ.
ಮಾರ್ಚ್ 13 ರಂದು ಘಟನೆ ನಡೆದಿದೆ. ಆರೋಪಿಗಳಿಗಾಗಿ ಪೊಲೀಸರ ಬಲೆ ಬೀಸಿದ್ದಾರೆ.
ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *