ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

  • Crime
  • March 16, 2023
  • No Comment
  • 135

ಮೈ-ಬೆಂ ಹೆದ್ದಾರಿಯ ಬೈಪಾಸ್ ನಲ್ಲಿ ಚಾಕು ತೋರಿಸಿ ದರೋಡೆ…ಚಿನ್ನಾಭರಣ ನಗದು ದೋಚಿದ ದುಷ್ಕರ್ಮಿಗಳು…

ರಾಮನಗರ,ಮಾ16,Tv10 ಕನ್ನಡ
ಬೆಂಗಳೂರು ಮೈಸೂರು ಹೆದ್ದಾರಿಯ ಬೈಪಾಸ್ ರಸ್ತೆಯಲ್ಲಿ ಪ್ರಯಾಣಿಕರಿಗೆ ಚಾಕು ತೋರಿಸಿ ದರೋಡೆ ಮಾಡಿದ ಘಟನೆ ಚೆನ್ನಪಟ್ಟಣ ತಿಟ್ಟಮಾರನಹಳ್ಳಿ ಬಳಿ ನಡೆದಿದೆ. ಕೆಟ್ಟುನಿಂತಿದ್ದ ಕಾರಿನ ನಿಂತಿದ್ದ ಪ್ರಯಾಣಿಕರನ್ನು ಬೆದರಿಸಿ ಕಳ್ಳರು ಚಿನ್ನಾಭರಣ ದೋಚಿದ್ದಾರೆ.
ಮೈಸೂರಿನ ಲೋಹಿತ್ ರಾವ್ ಹಾಗೂ ಸ್ನೇಹಿತರನ್ನ ಬೆದರಿಸಿ ಚಿನ್ನಾಭರಣ ಜೊತೆ ಹಣ ಡರೋಡೆ ಮಾಡಿದ್ದಾರೆ.
ಸುಮಾರು 58 ಗ್ರಾಂ ಚಿನ್ನ, 8 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಕಾರುಕೆಟ್ಟು ಹೋದ ಪರಿಣಾಮ ಟೋಯಿಂಗ್ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದ ವೇಳೆ ಗ್ಲಾಸ್ ಬಡಿದು ಚಾಕು ತೋರಿಸಿ ಕೃತ್ಯವೆಸಗಿದ್ದಾರೆ.
ಬೆಳಗ್ಗಿನ ಜಾವ 1:50 ಸಮಯದಲ್ಲಿ ಘಟನೆ ನಡೆದಿದೆ.
ಮಾರ್ಚ್ 13 ರಂದು ಘಟನೆ ನಡೆದಿದೆ. ಆರೋಪಿಗಳಿಗಾಗಿ ಪೊಲೀಸರ ಬಲೆ ಬೀಸಿದ್ದಾರೆ.
ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *