ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ

ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ

ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ

ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ದೇಯೋದ್ದೇಶ ಮತ್ತು ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿ 40 ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿವಿಧ ಶಾಲೆಯ ಮುಖ್ಯಸ್ಥರುಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಶಿಕ್ಷಣ ಇಲಾಖೆಯ ಬಿಇಓ ಉದಯಕುಮಾರ್,
ಶಿಕ್ಷಣಾಧಿಕಾರಿ ಚಂದ್ರ ಕಾಂತ, ಸಂಸ್ಥೆಯ ಜಂಟಿ ಕಾರ್ಯದರ್ಶಿ ರಂಗಸ್ವಾಮಿ, ನಿರ್ದೇಶಕರಾದ ಕೆ ಟಿ ಹನುಮಂತು, ಮಂಗಲ ಯೋಗೇಶ್, ಜವರೇಗೌಡ ಸಿಬ್ಬಂದಿಯಾದ ಜಗದೀಶ್ ಹಾಗೂ ಇನ್ನಿತರರಿದ್ದರು.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *