ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಮೈಸೂರು,ಮಾ16,Tv10 ಕನ್ನಡ
ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 1.80 ಲಕ್ಷ ಮೌಲ್ಯದ 65 ಗ್ರಾಂ ಮಾಂಗಲ್ಯ ಸರವನ್ನ ವಶಪಡಿಸಿಕೊಂಡಿದ್ದಾರೆ.ವಿಜಯನಗರದ ನಿವಾಸಿ ವಿಕಾಸ್(26) ಬಂಧಿತ.

ಇಂದು ಬೆಳಿಗ್ಗೆ ಯಾದವಗಿರಿಯ ನಿವಾಸಿ 65 ವರ್ಷದ ಪುಷ್ಪಾದೇವಿ ರವರು ವಾಯುವಿಹಾರಕ್ಕೆ ತೆರಳಿದ್ದ ಸಂಧರ್ಭದಲ್ಲಿ ಬೈಕ್ ನಲ್ಲಿ ಬಂದ ಆರೋಪಿ ವಿಕಾಸ್ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾನೆ.ಪ್ರಕರಣ ದಾಖಲಿಸಿಕೊಂಡ ವಿವಿ ಪುರಂ ಠಾಣೆ ಪೊಲೀಸರು ಕಾರ್ಯೋನ್ಮುಖರಾಗಿ ಸಿಸಿ ಕ್ಯಾಮರಾಗಳ ನರವಿನಿಂದ ಆರೋಪಿಯನ್ನ ಪತ್ತೆಹಚ್ಚಿ ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ಎಸ್.ಜಾಹ್ನವಿ ರವರ ಮಾರ್ಗದರ್ಶನದಲ್ಲಿ,ಎನ್.ಆರ್.ವಿಭಾಗದ ಎಸಿಪಿ ಅಶ್ವತ್ಥ್ ನಾರಾಯಣ್ ಉಸ್ತುವಾರಿಯಲ್ಲಿ ವಿವಿಪುರಂ ಠಾಣೆ ಇನ್ಸ್ಪೆಕ್ಟರ್ ಮೋಹನ್ವಕುಮಾರ್,ಪಿಎಸ್ಸೈ ಲೇಪಾಕ್ಷ.ಕೆ ಮತ್ತು ಮೋಹನ್ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪ್ರಸನ್ನ,ರವಿಗೌಡ,ಪರಶುರಾಮ್ ರಾಠೋಡ್,ಮಹೇಶ್,ಸುರೇಶ್,ಈರಣ್ಣ,ಉಮೇಶ್,ಸುನಿಲ್ ಕಾಂಬಳ್ಳೆ,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *