ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಮೈಸೂರು,ಮಾ16,Tv10 ಕನ್ನಡ
ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 1.80 ಲಕ್ಷ ಮೌಲ್ಯದ 65 ಗ್ರಾಂ ಮಾಂಗಲ್ಯ ಸರವನ್ನ ವಶಪಡಿಸಿಕೊಂಡಿದ್ದಾರೆ.ವಿಜಯನಗರದ ನಿವಾಸಿ ವಿಕಾಸ್(26) ಬಂಧಿತ.

ಇಂದು ಬೆಳಿಗ್ಗೆ ಯಾದವಗಿರಿಯ ನಿವಾಸಿ 65 ವರ್ಷದ ಪುಷ್ಪಾದೇವಿ ರವರು ವಾಯುವಿಹಾರಕ್ಕೆ ತೆರಳಿದ್ದ ಸಂಧರ್ಭದಲ್ಲಿ ಬೈಕ್ ನಲ್ಲಿ ಬಂದ ಆರೋಪಿ ವಿಕಾಸ್ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾನೆ.ಪ್ರಕರಣ ದಾಖಲಿಸಿಕೊಂಡ ವಿವಿ ಪುರಂ ಠಾಣೆ ಪೊಲೀಸರು ಕಾರ್ಯೋನ್ಮುಖರಾಗಿ ಸಿಸಿ ಕ್ಯಾಮರಾಗಳ ನರವಿನಿಂದ ಆರೋಪಿಯನ್ನ ಪತ್ತೆಹಚ್ಚಿ ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ಎಸ್.ಜಾಹ್ನವಿ ರವರ ಮಾರ್ಗದರ್ಶನದಲ್ಲಿ,ಎನ್.ಆರ್.ವಿಭಾಗದ ಎಸಿಪಿ ಅಶ್ವತ್ಥ್ ನಾರಾಯಣ್ ಉಸ್ತುವಾರಿಯಲ್ಲಿ ವಿವಿಪುರಂ ಠಾಣೆ ಇನ್ಸ್ಪೆಕ್ಟರ್ ಮೋಹನ್ವಕುಮಾರ್,ಪಿಎಸ್ಸೈ ಲೇಪಾಕ್ಷ.ಕೆ ಮತ್ತು ಮೋಹನ್ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪ್ರಸನ್ನ,ರವಿಗೌಡ,ಪರಶುರಾಮ್ ರಾಠೋಡ್,ಮಹೇಶ್,ಸುರೇಶ್,ಈರಣ್ಣ,ಉಮೇಶ್,ಸುನಿಲ್ ಕಾಂಬಳ್ಳೆ,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *