ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ವಿವಿ ಪುರಂ ಪೊಲೀಸರ ಕಾರ್ಯಾಚರಣೆ…ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್…1.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಮೈಸೂರು,ಮಾ16,Tv10 ಕನ್ನಡ
ಸರಗಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 1.80 ಲಕ್ಷ ಮೌಲ್ಯದ 65 ಗ್ರಾಂ ಮಾಂಗಲ್ಯ ಸರವನ್ನ ವಶಪಡಿಸಿಕೊಂಡಿದ್ದಾರೆ.ವಿಜಯನಗರದ ನಿವಾಸಿ ವಿಕಾಸ್(26) ಬಂಧಿತ.

ಇಂದು ಬೆಳಿಗ್ಗೆ ಯಾದವಗಿರಿಯ ನಿವಾಸಿ 65 ವರ್ಷದ ಪುಷ್ಪಾದೇವಿ ರವರು ವಾಯುವಿಹಾರಕ್ಕೆ ತೆರಳಿದ್ದ ಸಂಧರ್ಭದಲ್ಲಿ ಬೈಕ್ ನಲ್ಲಿ ಬಂದ ಆರೋಪಿ ವಿಕಾಸ್ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾನೆ.ಪ್ರಕರಣ ದಾಖಲಿಸಿಕೊಂಡ ವಿವಿ ಪುರಂ ಠಾಣೆ ಪೊಲೀಸರು ಕಾರ್ಯೋನ್ಮುಖರಾಗಿ ಸಿಸಿ ಕ್ಯಾಮರಾಗಳ ನರವಿನಿಂದ ಆರೋಪಿಯನ್ನ ಪತ್ತೆಹಚ್ಚಿ ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ಎಸ್.ಜಾಹ್ನವಿ ರವರ ಮಾರ್ಗದರ್ಶನದಲ್ಲಿ,ಎನ್.ಆರ್.ವಿಭಾಗದ ಎಸಿಪಿ ಅಶ್ವತ್ಥ್ ನಾರಾಯಣ್ ಉಸ್ತುವಾರಿಯಲ್ಲಿ ವಿವಿಪುರಂ ಠಾಣೆ ಇನ್ಸ್ಪೆಕ್ಟರ್ ಮೋಹನ್ವಕುಮಾರ್,ಪಿಎಸ್ಸೈ ಲೇಪಾಕ್ಷ.ಕೆ ಮತ್ತು ಮೋಹನ್ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪ್ರಸನ್ನ,ರವಿಗೌಡ,ಪರಶುರಾಮ್ ರಾಠೋಡ್,ಮಹೇಶ್,ಸುರೇಶ್,ಈರಣ್ಣ,ಉಮೇಶ್,ಸುನಿಲ್ ಕಾಂಬಳ್ಳೆ,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *