ಸಿಸಿಬಿ ಪೊಲೀಸರ ಕಾರ್ಯಾಚರಣೆ…ಜೂಜಾಟ ಆಡುತ್ತಿದ್ದ 8 ಮಂದಿ ಬಂಧನ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12.54 ಲಕ್ಷ ನಗದು ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ಜೂಜಾಟ ಆಡುತ್ತಿದ್ದ 8 ಮಂದಿ ಬಂಧನ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12.54 ಲಕ್ಷ ನಗದು ವಶ…

ಮೈಸೂರು,ಮಾ16,Tv10 ಕನ್ನಡ
ಅಂದರ್ ಬಾಹರ್ ಜೂಜಾಟದ ಕೇಂದ್ರಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12.54 ಲಕ್ಷ ನಗದು ಹಾಗೂ 7.60 ಲಕ್ಷ ಮುಖಬೆಲೆಯ ವಿವಿಧ ಕಾಯಿನ್ ಗಳನ್ನ ವಶಪಡಿಸಿಕೊಂಡಿದ್ದಾರೆ.ಹುಣಸೂರು ರಸ್ತೆಯಲ್ಲಿರುವ ಸಿಟಿ ಸ್ಪೋರ್ಟ್ಸ್ ಕ್ಲಬ್ ಮೇಲೆ ದಾಳಿ ನಡೆಸಿ 12,50,660/- ರೂ ನಗದು ವಶಪಡಿಸಿಕೊಂಡಿದ್ದು ಮೂವರನ್ನ ಬಂಧಿಸಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ಚಾಮುಂಡಿ ಬೆಟ್ಟದ ಬಳಿಯ ಜೆ.ಸಿ.ನಗರದ ಕಟ್ಟಡವೊಂದರ ಮೇಲೆ ದಾಳಿ ನಡೆಸಿ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ 5 ಮಂದಿಯನ್ನ ಬಂಧಿಸಿ 7.60 ಲಕ್ಷ ಮೌಲ್ಯದ ವಿವಿದ ಬಣ್ಣದ ಕಾಯಿನ್ ಗಳನ್ನ ಹಾಗೂ 4105/- ರೂ ನಗದನ್ನ ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಅನೂಪ್ ಮಾದಪ್ಪ ಹಾಗೂ ಸಿ.ಕೃಷ್ಣಕುಮಾರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…
ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…

Leave a Reply

Your email address will not be published. Required fields are marked *