ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ…

ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ…

ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ…

ಮೈಸೂರು,ಮಾ17,Tv10 ಕನ್ನಡ
ಭೂ ಮಾಲೀಕರಿಗೆ ಶೇ.50-50 ರಂತೆ ಭೂ ಪರಿಹಾರ ನೀಡುವ ವಿಚಾರದಲ್ಲಿ ನಿಯಮಗಳನ್ನ ಹಾಗೂ ಕಾಯ್ದೆಗಳನ್ನ ಗಾಳಿಗೆ ತೂಗುತ್ತಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸರ್ಕಾರ ಚಾಟಿ ಬೀಸಿದೆ.ಬದಲಿ ನಿವೇಶನ ಮಂಜೂರು ಮಾಡುವ ನೆಪದಲ್ಲಿ ನಿಯಮಗಳನ್ನ ಉಲ್ಲಂಘಿಸಿ ಅಭಿವೃದ್ದಿ ಹೊಂದಿದ ಜಾಗಗಳಲ್ಲಿ ಶೇ 50-50 ರಂತೆ ಆಸ್ತಿಗಳನ್ನ ನೀಡುತ್ತಿರುವ ಮುಡಾ ಕ್ರಮಕ್ಕೆ ಬ್ರೇಕ್ ಹಾಕಿದೆ.ಅಗತ್ಯ ಮಾರ್ಗಸೂಚಿ ಸಿದ್ದವಾಗುವವರೆಗೆ ಸಭೆಗಳಲ್ಲಿ ಇಂತಹ ನಿರ್ಣಯ ಕೈಗೊಳ್ಳಬಾರದೆಂದು ಮುಡಾ ಆಯುಕ್ತರಿಗೆ ನಗರಾಭಿವೃದ್ದಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಸತೀಶ್ ಕಬಾಡಿ ಸೂಚನೆ ನೀಡಿದ್ದಾರೆ.

2019 ರಿಂದ 2022 ರವರೆಗೆ ಮುಡಾ ದಲ್ಲಿ ನಡೆದ ಕೆಲವು ಸಭೆಗಳಲ್ಲಿ ಭೂ ಪರಿಹಾರವಾಗಿ ಬದಲಿ ನಿವೇಶನ ಮಂಜೂರು ಮಾಡಲು ತೀರ್ಮಾನಿಸಿ ನಿರ್ಣಯಗಳನ್ನ ಕೈಗೊಂಡಿದೆ.ನಿಯಮ 16(1) ಅನ್ವಯದಂತೆ ಬದಲಿ ನಿವೇಶನ ನೀಡಲು ಅವಕಾಶವಿರುತ್ತದೆ.ಆದ್ರೆ ಕಾಯ್ದೆಗಳನ್ನ ಉಲ್ಲಂಘಿಸಿ ನೀಡುತ್ತಿರುವುದು ಸಹ ಸರ್ಕಾರದ ಗಮನಕ್ಕೆ ಬಂದಿದೆ.ಬದಲಿ ನಿವೇಶನ ಮಂಜೂರು ಮಾಡುವಾಗ ಯಾವ ನಿಯಮಗಳನ್ನ ಅನುಸರಿಸಲಾಗಿದೆ ಎಂಬ ಬಗ್ಗೆ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವುದಿಲ್ಲ.ಹೀಗಾಗಿ ನಿಯಮಗಳು ಉಲ್ಲಂಘನೆಯಾಗಿದೆ ಎಂಬ ಸರ್ಕಾರಕ್ಕೆ ಧೃಢವಾಗಿರುವ ಹಿನ್ನಲೆ ಅಗತ್ಯ ಮಾರ್ಗಸೂಚಿ ತಯಾರಿಸುವ ವರೆಗೂ ಮುಂದಿನ ಸಭೆಗಳಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಬಾರದೆಂದು ಸೂಚನೆ ನೀಡಿ ಮುಡಾ ಆಯುಕ್ತರಿಗೆ ಪತ್ರ ರವಾನಿಸಿದೆ….

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *