ಶಾಸಕ ರಾಮದಾಸ್ ವಿರುದ್ದ ಮತ್ತೆ ಸಿಡಿದೆದ್ದ ಲಿಂಗಾಯಿತ ಮುಖಂಡರು…ಟಿಕೆಟ್ ನೀಡದಂತೆ ಬಿಎಸ್ವೈ ಗೆ ಪತ್ರ…

ಶಾಸಕ ರಾಮದಾಸ್ ವಿರುದ್ದ ಮತ್ತೆ ಸಿಡಿದೆದ್ದ ಲಿಂಗಾಯಿತ ಮುಖಂಡರು…ಟಿಕೆಟ್ ನೀಡದಂತೆ ಬಿಎಸ್ವೈ ಗೆ ಪತ್ರ…

  • Politics
  • March 20, 2023
  • No Comment
  • 130

ಶಾಸಕ ರಾಮದಾಸ್ ವಿರುದ್ದ ಮತ್ತೆ ಸಿಡಿದೆದ್ದ ಲಿಂಗಾಯಿತ ಮುಖಂಡರು…ಟಿಕೆಟ್ ನೀಡದಂತೆ ಬಿಎಸ್ವೈ ಗೆ ಪತ್ರ…

ಮೈಸೂರು,ಮಾ.20,Tv10 ಕನ್ನಡ
ಶಾಸಕ ಎಸ್.ಎ. ರಾಮದಾಸ್ ವಿರುದ್ದ ಲಿಂಗಾಯಿತ ಸಮುದಾಯ ಮುಖಂಡರು ಮತ್ತೆ ಸಿಡಿದೆದ್ದಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರನ್ನ ವೀರಶೈವ ಲಿಂಗಾಯಿತ ಮುಖಂಡರ ನಿಯೋಗವೊಂದು
ಮೈಸೂರಿನ‌ ಕೃಷ್ಣರಾಜ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ದೂರು ನೀಡಿದ್ದಾರೆ.ವೀರಶೈವ- ಲಿಂಗಾಯತ ಮತದಾರರ ಜಾಗೃತ ಒಕ್ಕೂಟ
ಎಸ್.ಎ.ರಾಮದಾಸ್‌ಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.


ಯಾರಿಗೆ ಟಿಕೆಟ್ ನೀಡಿದರೂ ಒಕೆ, ರಾಮದಾಸ್‌ಗೆ ಮಾತ್ರ ಕೊಡಬೇಡಿ.
ವೀರಶೈವ ಲಿಂಗಾಯಿತ ಮುಖಂಡರನ್ನು ರಾಮದಾಸ್ ಎಲ್ಲ ಹಂತದಲ್ಲೂ ಕಡೆಗಣಿಸಿದ್ದಾರೆ.
ನಮ್ಮ ಯಾವುದೇ ಸಮಸ್ಯೆಗಳಿಗೂ ಅವರಿಂದ ಸ್ಪಂದನೆ ಸಿಕ್ಕಿಲ್ಲ.
ಕೆ.ಆರ್. ಕ್ಷೇತ್ರದಲ್ಲಿ ವೀರಶೈವ ಲಿಂಗಾಯಿತ ಅಭ್ಯರ್ಥಿಗೆ ಟಿಕೆಟ್ ಕೊಡಿ ಎಂದು ಆಗ್ರಹಿಸಿದ್ದಾತೆ.
ಸಿಎಂ ಬಸವರಾಜ ಬೊಮ್ಮಾಯಿಗೂ ಪತ್ರ ಬರೆದಿದ್ದಾರೆ.
ವೀರಶೈವ ಲಿಂಗಾಯಿತ ಮುಖಂಡರಾದ ಯು.ಎಸ್. ಶೇಖರ್, ತುಂಬಲ ಲೋಕೇಶ್ ನೇತೃತ್ವದಲ್ಲಿ ಬಿ.ಎಸ್.ವೈ ಭೇಟಿ
ಬೆಂಗಳೂರಿನ ಮಾಜಿ ಸಿಎಂ ಮನೆಗೆ ತೆರಳಿ ಕೃಷ್ಣರಾಜ ಕ್ಷೇತ್ರದ ವಸ್ತು ಸ್ಥಿತಿ ಮನವರಿಕೆ ಮಾಡಿದ್ದಾರೆ..

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *