ಉರಿಗೌಡ,ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಮುನಿರತ್ನ…ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಫಲಪ್ರದ…

ಉರಿಗೌಡ,ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಮುನಿರತ್ನ…ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಫಲಪ್ರದ…

ಉರಿಗೌಡ,ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಮುನಿರತ್ನ…ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಫಲಪ್ರದ…

ಮಂಡ್ಯ,ಮಾ20,Tv10 ಕನ್ನಡ
ಉರಿಗೌಡ,ನಂಜೇಗೌಡ ವಿವಾದಿತ ಚಿತ್ರ ನಿರ್ಮಾಣವನ್ನ ನಿರ್ಮಾಪಕ ಮುನಿರತ್ನ ಕೈ ಬಿಟ್ಟಿದ್ದಾರೆ.ಸ್ವಾಮಿ ನಿರ್ಮಲಾನಂದನಾಥ ಸ್ವಾಮೀಜಿ ರನ್ನ ಇಂದು ಮುನಿರತ್ನ ಭೇಟಿ ಮಾಡಿದ್ದರು.ಸ್ವಾಮೀಜಿಗಳವರ ಮನವಿಗೆ ಸ್ಪಂದಿಸಿದ ಮುನಿರತ್ನ ಚಿತ್ರನಿರ್ಮಾಣ ಯೋಜನೆ ಕೈ ಬಿಟ್ಟಿದ್ದಾರೆ.ಬೆಂಕಿ ಹಚ್ಚಿದ ಸ್ಥಳದಲ್ಲೇ ವಿವಾದ ಶಮನವಾದಂತಾಗಿದೆ.
ಫೆ.14ರಂದು ಸಚಿವ ಅಶ್ವತ್ಥ ನಾರಾಯಣ
ಕೊಮ್ಮೇರಹಳ್ಳಿಯಲ್ಲಿ ಉರಿಗೌಡ, ನಂಜೇಗೌಡರ ಬಗ್ಗೆ ಭಾವೋಧ್ವೇಗದ ಭಾಷಣ ಮಾಡಿ
ಟಿಪ್ಪು ಬೇಕಾ? ಉರಿಗೌಡ, ನಂಜೇಗೌಡರು ಬೇಕಾ?
ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಕಳಿಸಿದಂತೆ ಸಿದ್ದರಾಮಯ್ಯರನ್ನ ಕಳುಹಿಸಿ ಎಂದಿದ್ದರು.
ಇಂದು ಅದೇ ಕೊಮ್ಮೇರಹಳ್ಳಿಯಲ್ಲಿ ಉರಿಗೌಡ, ನಂಜೇಗೌಡರ ವಿವಾದಕ್ಕೆ ಇತಿಶ್ರೀ ಹಾಡಲಾಗಿದೆ.
ಇತ್ತೀಚೆಗೆ ಸಿನಿಮಾ ಮಾಡೋದಾಗಿ ಘೋಷಿಸಿ, ಮುಹೂರ್ತಕ್ಕೆ ದಿನಾಂಕ ಪ್ರಕಟಿಸಿದ್ದ ಮುನಿರತ್ನ.
ಇಂದು ಕೊಮ್ಮೇರಹಳ್ಳಿಗೆ ಮುನಿರತ್ನರನ್ನ ಕರೆಸಿದ್ದ
ಸ್ವಾಮೀಜಿ ಸಲಹೆಯಂತೆ ಕೊಮ್ಮೇರಹಳ್ಳಿಯಲ್ಲೇ ಸಿನಿಮಾ ಮಾಡುವ ವಿಚಾರ ಕೈಬಿಟ್ಟಿದ್ದಾರೆ.

ಸಚಿವ ಮುನಿರತ್ನ ಜೊತೆ ಮಾತುಕತೆ ಬಳಿಕ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಉರಿಗೌಡ, ದೊಡ್ಡ ನಂಜೇಗೌಡ ಚಿತ್ರ ನಿರ್ಮಾಣ ವಿಚಾರದಲ್ಲಿ ಮಾತುಕತೆ ಮಾಡಿದ್ದೇನೆ.
ಒಕ್ಕಲಿಗ ಜನಾಂಗದ ಅಸ್ಮಿತೆಯಿಂದಾಗಿ ಈ ಚಿತ್ರ ನಿರ್ಮಾಣ ಮಾಡದಂತೆ ಹೇಳಿದ್ದೇನೆ.ಈ ಚಿತ್ರ ನಿರ್ಮಾಣಕ್ಕೆ ಸರಿಯಾದ ಐತಿಹ್ಯ ದಾಖಲೆಗಳಿಲ್ಲ.
ಇದರಿಂದ ನಮ್ಮ ಸಮಾಜದ ಅಸ್ಮಿತೆಗೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದೇನೆ.ಈ ವಿಚಾರದಲ್ಲಿ ಸಚಿವ ಮುನಿರತ್ನ‌ ಕೂಡ ಚಿತ್ರ ನಿರ್ಮಾಣದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.ಯಾರಿಗೂ ನೋವುಂಟು ಮಾಡುವ ಉದ್ದೇಶವಿಲ್ಲ ಎಂದು ಅವರು‌ ಕೂಡ ಸ್ಪಷ್ಟಪಡಿಸಿದ್ದಾರೆ‌.ನಿಮ್ಮ ನಿರ್ದೇಶನದ ಮೇರೆಗೆ ಚಿತ್ರ ನಿರ್ಮಾಣ ‌ಮಾಡುವುದಿಲ್ಲ ಎಂದಿದ್ದಾರೆ.
ಮುನಿರತ್ನ ಭೇಟಿ ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *