ಉರಿಗೌಡ,ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಮುನಿರತ್ನ…ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಫಲಪ್ರದ…

ಉರಿಗೌಡ,ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಮುನಿರತ್ನ…ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಫಲಪ್ರದ…

ಉರಿಗೌಡ,ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಮುನಿರತ್ನ…ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಫಲಪ್ರದ…

ಮಂಡ್ಯ,ಮಾ20,Tv10 ಕನ್ನಡ
ಉರಿಗೌಡ,ನಂಜೇಗೌಡ ವಿವಾದಿತ ಚಿತ್ರ ನಿರ್ಮಾಣವನ್ನ ನಿರ್ಮಾಪಕ ಮುನಿರತ್ನ ಕೈ ಬಿಟ್ಟಿದ್ದಾರೆ.ಸ್ವಾಮಿ ನಿರ್ಮಲಾನಂದನಾಥ ಸ್ವಾಮೀಜಿ ರನ್ನ ಇಂದು ಮುನಿರತ್ನ ಭೇಟಿ ಮಾಡಿದ್ದರು.ಸ್ವಾಮೀಜಿಗಳವರ ಮನವಿಗೆ ಸ್ಪಂದಿಸಿದ ಮುನಿರತ್ನ ಚಿತ್ರನಿರ್ಮಾಣ ಯೋಜನೆ ಕೈ ಬಿಟ್ಟಿದ್ದಾರೆ.ಬೆಂಕಿ ಹಚ್ಚಿದ ಸ್ಥಳದಲ್ಲೇ ವಿವಾದ ಶಮನವಾದಂತಾಗಿದೆ.
ಫೆ.14ರಂದು ಸಚಿವ ಅಶ್ವತ್ಥ ನಾರಾಯಣ
ಕೊಮ್ಮೇರಹಳ್ಳಿಯಲ್ಲಿ ಉರಿಗೌಡ, ನಂಜೇಗೌಡರ ಬಗ್ಗೆ ಭಾವೋಧ್ವೇಗದ ಭಾಷಣ ಮಾಡಿ
ಟಿಪ್ಪು ಬೇಕಾ? ಉರಿಗೌಡ, ನಂಜೇಗೌಡರು ಬೇಕಾ?
ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಕಳಿಸಿದಂತೆ ಸಿದ್ದರಾಮಯ್ಯರನ್ನ ಕಳುಹಿಸಿ ಎಂದಿದ್ದರು.
ಇಂದು ಅದೇ ಕೊಮ್ಮೇರಹಳ್ಳಿಯಲ್ಲಿ ಉರಿಗೌಡ, ನಂಜೇಗೌಡರ ವಿವಾದಕ್ಕೆ ಇತಿಶ್ರೀ ಹಾಡಲಾಗಿದೆ.
ಇತ್ತೀಚೆಗೆ ಸಿನಿಮಾ ಮಾಡೋದಾಗಿ ಘೋಷಿಸಿ, ಮುಹೂರ್ತಕ್ಕೆ ದಿನಾಂಕ ಪ್ರಕಟಿಸಿದ್ದ ಮುನಿರತ್ನ.
ಇಂದು ಕೊಮ್ಮೇರಹಳ್ಳಿಗೆ ಮುನಿರತ್ನರನ್ನ ಕರೆಸಿದ್ದ
ಸ್ವಾಮೀಜಿ ಸಲಹೆಯಂತೆ ಕೊಮ್ಮೇರಹಳ್ಳಿಯಲ್ಲೇ ಸಿನಿಮಾ ಮಾಡುವ ವಿಚಾರ ಕೈಬಿಟ್ಟಿದ್ದಾರೆ.

ಸಚಿವ ಮುನಿರತ್ನ ಜೊತೆ ಮಾತುಕತೆ ಬಳಿಕ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಉರಿಗೌಡ, ದೊಡ್ಡ ನಂಜೇಗೌಡ ಚಿತ್ರ ನಿರ್ಮಾಣ ವಿಚಾರದಲ್ಲಿ ಮಾತುಕತೆ ಮಾಡಿದ್ದೇನೆ.
ಒಕ್ಕಲಿಗ ಜನಾಂಗದ ಅಸ್ಮಿತೆಯಿಂದಾಗಿ ಈ ಚಿತ್ರ ನಿರ್ಮಾಣ ಮಾಡದಂತೆ ಹೇಳಿದ್ದೇನೆ.ಈ ಚಿತ್ರ ನಿರ್ಮಾಣಕ್ಕೆ ಸರಿಯಾದ ಐತಿಹ್ಯ ದಾಖಲೆಗಳಿಲ್ಲ.
ಇದರಿಂದ ನಮ್ಮ ಸಮಾಜದ ಅಸ್ಮಿತೆಗೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದೇನೆ.ಈ ವಿಚಾರದಲ್ಲಿ ಸಚಿವ ಮುನಿರತ್ನ‌ ಕೂಡ ಚಿತ್ರ ನಿರ್ಮಾಣದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.ಯಾರಿಗೂ ನೋವುಂಟು ಮಾಡುವ ಉದ್ದೇಶವಿಲ್ಲ ಎಂದು ಅವರು‌ ಕೂಡ ಸ್ಪಷ್ಟಪಡಿಸಿದ್ದಾರೆ‌.ನಿಮ್ಮ ನಿರ್ದೇಶನದ ಮೇರೆಗೆ ಚಿತ್ರ ನಿರ್ಮಾಣ ‌ಮಾಡುವುದಿಲ್ಲ ಎಂದಿದ್ದಾರೆ.
ಮುನಿರತ್ನ ಭೇಟಿ ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *