ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ…

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ…

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ…

ಮೈಸೂರು,ಮಾ20,Tv10 ಕನ್ನಡ
ಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಗುಬ್ಬಚ್ಚಿ ಶಾಲೆಯಲ್ಲಿ ಅಂತರಾಷ್ಟ್ರೀಯ ಗುಬ್ಬಚ್ಚಿ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕೆ.ಎಂ.ಪಿ.ಕೆ.ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಕ್ಕಳಿಗೆ ಪರಿಸರ ರಕ್ಷಣೆ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.ಶಾಲಾ ಮಕ್ಕಳಿಗೆ ಆಹಾರ ನೀಡುವ ಹಾಗೂ ನೀರಿನ ಬಟ್ಟಲುಗಳನ್ನ ವಿತರಿಸುವ ಮೂಲಕ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾ ನಂದೀಶ್ ಚಾಲನೆ ನೀಡಿದರು.ನಂತರ ಮಾತನಾಡಿ
ಅರಣ್ಯವನ್ನು ಮಾನವ ತನ್ನ ಅತಿಕ್ರಮಣ ಪ್ರವೇಶದಿಂದ ಬಳಸುತ್ತಿರುವುದರಿಂದ ಅದರ ಸಂಪತ್ತು ಕಾಲಕ್ರಮೇಣ ನಶಿಸುತ್ತಿದೆ. ಮನುಷ್ಯ ಎಲ್ಲಾ ಪ್ರಾಣಿಗಳಲ್ಲಿಯೇ ಶ್ರೇಷ್ಠ ಪ್ರಾಣಿಯಾಗಿದ್ದು ಆಹಾರವಿಲ್ಲದೆ ಅವನು ಹಲವು ದಿನಗಳವರೆಗೆ ಬದುಕಬಲ್ಲ .ಆದರೆ ಗಾಳಿ ನೀರಿಲ್ಲದೆ ಕ್ಷಣಮಾತ್ರ ಬದುಕಲಾರ. ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆಯಾಗುತ್ತಿರುವುದು ಮತ್ತು ಭೂಮಿಯಲ್ಲಿ ನೀರಿನ ಪ್ರಮಾಣ ಕುಸಿಯುತ್ತಿರುವುದರಿಂದ ನೀರಿನ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ಕೈಗೊಳ್ಳಬೇಕಿದೆ ಇದರಿಂದ ಸಣ್ಣಪುಟ್ಟ ಪ್ರಾಣಿಪಕ್ಷಿಗಳ ಸಂತತಿ ಉಳಿಯುತ್ತವೆ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರವಿಚಂದ್ರ, ರಾಕೇಶ್, ಸುಚೇಂದ್ರ,ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ್ ಕುಮಾರ್, ಸಹ ಶಿಕ್ಷಕರಾದ ಚಂಪ ಶ್ರೀ, ದಿವ್ಯ, ರೇಖಾ ಹಾಗೂ ಇನ್ನಿತರರು ಭಾಗಿಯಾಗಿದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *