ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ…

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ…

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ…

ಮೈಸೂರು,ಮಾ20,Tv10 ಕನ್ನಡ
ಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಗುಬ್ಬಚ್ಚಿ ಶಾಲೆಯಲ್ಲಿ ಅಂತರಾಷ್ಟ್ರೀಯ ಗುಬ್ಬಚ್ಚಿ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕೆ.ಎಂ.ಪಿ.ಕೆ.ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಕ್ಕಳಿಗೆ ಪರಿಸರ ರಕ್ಷಣೆ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.ಶಾಲಾ ಮಕ್ಕಳಿಗೆ ಆಹಾರ ನೀಡುವ ಹಾಗೂ ನೀರಿನ ಬಟ್ಟಲುಗಳನ್ನ ವಿತರಿಸುವ ಮೂಲಕ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾ ನಂದೀಶ್ ಚಾಲನೆ ನೀಡಿದರು.ನಂತರ ಮಾತನಾಡಿ
ಅರಣ್ಯವನ್ನು ಮಾನವ ತನ್ನ ಅತಿಕ್ರಮಣ ಪ್ರವೇಶದಿಂದ ಬಳಸುತ್ತಿರುವುದರಿಂದ ಅದರ ಸಂಪತ್ತು ಕಾಲಕ್ರಮೇಣ ನಶಿಸುತ್ತಿದೆ. ಮನುಷ್ಯ ಎಲ್ಲಾ ಪ್ರಾಣಿಗಳಲ್ಲಿಯೇ ಶ್ರೇಷ್ಠ ಪ್ರಾಣಿಯಾಗಿದ್ದು ಆಹಾರವಿಲ್ಲದೆ ಅವನು ಹಲವು ದಿನಗಳವರೆಗೆ ಬದುಕಬಲ್ಲ .ಆದರೆ ಗಾಳಿ ನೀರಿಲ್ಲದೆ ಕ್ಷಣಮಾತ್ರ ಬದುಕಲಾರ. ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆಯಾಗುತ್ತಿರುವುದು ಮತ್ತು ಭೂಮಿಯಲ್ಲಿ ನೀರಿನ ಪ್ರಮಾಣ ಕುಸಿಯುತ್ತಿರುವುದರಿಂದ ನೀರಿನ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ಕೈಗೊಳ್ಳಬೇಕಿದೆ ಇದರಿಂದ ಸಣ್ಣಪುಟ್ಟ ಪ್ರಾಣಿಪಕ್ಷಿಗಳ ಸಂತತಿ ಉಳಿಯುತ್ತವೆ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರವಿಚಂದ್ರ, ರಾಕೇಶ್, ಸುಚೇಂದ್ರ,ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ್ ಕುಮಾರ್, ಸಹ ಶಿಕ್ಷಕರಾದ ಚಂಪ ಶ್ರೀ, ದಿವ್ಯ, ರೇಖಾ ಹಾಗೂ ಇನ್ನಿತರರು ಭಾಗಿಯಾಗಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *