ಪ್ರತಿಯೊಬ್ಬರಿಗೂ ಮತದಾನದ ಅರಿವು ಮುಖ್ಯ…ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ…

ಪ್ರತಿಯೊಬ್ಬರಿಗೂ ಮತದಾನದ ಅರಿವು ಮುಖ್ಯ…ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ…

  • Mysore
  • March 20, 2023
  • No Comment
  • 186

ಪ್ರತಿಯೊಬ್ಬರಿಗೂ ಮತದಾನದ ಅರಿವು ಮುಖ್ಯ…ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ…

ಮೈಸೂರು,ಮಾರ್ಚ್ 20 ,Tv10 ಕನ್ನಡ
ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಂದು ಮತ ಒಂದು ದೇಶದ ಬೆಳೆವಣಿಗೆಗೆ ಉಪಯುಕ್ತವಾಗಿರುತ್ತದೆ.ಪ್ರತಿಯೊಬ್ಬರಲ್ಲಿಯೂ ಮತದಾನದ ಅರಿವು ಮೂಡಿಸುವುದು ಮುಖ್ಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಚುನಾವಣೆಯ ಬಗ್ಗೆ ಅರಿವು ಮೂಡಿಸುವ ಕ್ಯಾಂಡಲ್ ಲೈಟ್ ಮಾರ್ಚ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚುನಾವಣಾ ಸಂದರ್ಭದಲ್ಲಿ ಯಾರು ಕೂಡ ಹಣದ ಆಮಿಷಕ್ಕೆ ಸಿಲುಕಿ ನಿಮ್ಮ ಮತಗಳನ್ನು ನೀಡಬಾರದು. ಸಾರ್ವಜನಿಕರಲ್ಲಿ ಮತದಾನದ ಅರಿವನ್ನು ಮೂಡಿಸಿ ಉತ್ತಮ ಮತದಾನ ಪ್ರಕ್ರಿಯೆ ನಡೆಸಲು ಜಿಲ್ಲಾಡಳಿತದ ಜೊತೆ ಗೂಡಿ ಸಹಕರಿಸಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಿಬ್ಬಂದಿ ವರ್ಗದವರು ಕ್ಯಾಂಡಲ್ ಹಚ್ಚುವುದರ ಮೂಲಕ ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳುತ್ತೇವೆ ಎಂದು ತಿಳಿಸಿದರು .

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳಾದ ಗಾಯತ್ರಿ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ , ಸ್ವೀಪ್ ಸಮಿತಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ಪಾಲ್ಗೊಂಡಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *