ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ ಹೆಚ್ಡಿಕೆ ಅನುಕಂಪ…ಒಂದು ವರ್ಷದಿಂದ ಕ್ಷೇತ್ರ ಹುಡುಕಾಡುತ್ತಿರುವುದು ವಿಪರ್ಯಾಸ…

ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ ಹೆಚ್ಡಿಕೆ ಅನುಕಂಪ…ಒಂದು ವರ್ಷದಿಂದ ಕ್ಷೇತ್ರ ಹುಡುಕಾಡುತ್ತಿರುವುದು ವಿಪರ್ಯಾಸ…

  • Politics
  • March 21, 2023
  • No Comment
  • 118

ಮೈಸೂರು,ಮಾ21,Tv10 ಕನ್ನಡ
ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದ ಬಗ್ಗೆ ಕುಮಾರಸ್ವಾಮಿ ಅನುಕಂಪ ವ್ಯಕ್ತಪಡಿಸಿದ್ದಾರೆ.
ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಉಪ ಮುಖ್ಯಮಂತ್ರಿಯಾಗಿ 13 ಬಜೆಟ್ ಮಂಡಿಸಿದವರು.
ಅಂತಹವರಿಗೆ ಒಂದು ಸುರಕ್ಷಿತ ಕ್ಷೇತ್ರ ಹುಡುಕಿಕೊಳ್ಳಲು ಆಗುತ್ತಿಲ್ಲ.ಇದನ್ನ ನೋಡಿ ನಾನು ಲಘುವಾಗಿ ಹೇಳ್ತಿಲ್ಲ, ಅನುಕಂಪ ಬರುತ್ತಿದೆ.
ಕೋಲಾರ ಕ್ಷೇತ್ರವೂ ಸೇರಿ ಜಿಲ್ಲೆಯಲ್ಲಿ 6 ಸ್ಥಾನದಲ್ಲಿ 5 ಸ್ಥಾನದಲ್ಲಿ ಮುಂದೆ ಇದ್ದೇವೆ.ನಮ್ಮ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ.
ಹೈ ಕಮಾಂಡ್ ಹೆಸರೇಳಿ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿರಬಹುದು.5 ವರ್ಷದ ಸಂಪೂರ್ಣ ಅವಧಿ ಮುಗಿಸಿರುವ ಸಿಎಂ ಕಳೆದ ಒಂದು ವರ್ಷದಿಂದ ಸ್ಪರ್ಧೆಯ ಬಗ್ಗೆ ಕ್ಷೇತ್ರ ಹುಡುಕಾಡುತ್ತಿದ್ದಾರೆ.
ಇದನ್ನ ನೋಡಿ ನನಗೆ ಅನುಕಂಪ ಬರುತ್ತಿದೆ.
ಅನುಭವಿ ರಾಜಕಾರಣಿ ನಾಯಕನಿಗೆ ಆತಂಕವನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ.
ಇಂತಹ ಪರಿಸ್ಥಿತಿ ಬೇಕಿತ್ತಾ? ಎಂದು ವ್ಯಂಗ್ಯವಾಡಿದರು…

Spread the love

Related post

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *