ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ ಹೆಚ್ಡಿಕೆ ಅನುಕಂಪ…ಒಂದು ವರ್ಷದಿಂದ ಕ್ಷೇತ್ರ ಹುಡುಕಾಡುತ್ತಿರುವುದು ವಿಪರ್ಯಾಸ…

ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ ಹೆಚ್ಡಿಕೆ ಅನುಕಂಪ…ಒಂದು ವರ್ಷದಿಂದ ಕ್ಷೇತ್ರ ಹುಡುಕಾಡುತ್ತಿರುವುದು ವಿಪರ್ಯಾಸ…

  • Politics
  • March 21, 2023
  • No Comment
  • 197

ಮೈಸೂರು,ಮಾ21,Tv10 ಕನ್ನಡ
ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದ ಬಗ್ಗೆ ಕುಮಾರಸ್ವಾಮಿ ಅನುಕಂಪ ವ್ಯಕ್ತಪಡಿಸಿದ್ದಾರೆ.
ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಉಪ ಮುಖ್ಯಮಂತ್ರಿಯಾಗಿ 13 ಬಜೆಟ್ ಮಂಡಿಸಿದವರು.
ಅಂತಹವರಿಗೆ ಒಂದು ಸುರಕ್ಷಿತ ಕ್ಷೇತ್ರ ಹುಡುಕಿಕೊಳ್ಳಲು ಆಗುತ್ತಿಲ್ಲ.ಇದನ್ನ ನೋಡಿ ನಾನು ಲಘುವಾಗಿ ಹೇಳ್ತಿಲ್ಲ, ಅನುಕಂಪ ಬರುತ್ತಿದೆ.
ಕೋಲಾರ ಕ್ಷೇತ್ರವೂ ಸೇರಿ ಜಿಲ್ಲೆಯಲ್ಲಿ 6 ಸ್ಥಾನದಲ್ಲಿ 5 ಸ್ಥಾನದಲ್ಲಿ ಮುಂದೆ ಇದ್ದೇವೆ.ನಮ್ಮ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ.
ಹೈ ಕಮಾಂಡ್ ಹೆಸರೇಳಿ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿರಬಹುದು.5 ವರ್ಷದ ಸಂಪೂರ್ಣ ಅವಧಿ ಮುಗಿಸಿರುವ ಸಿಎಂ ಕಳೆದ ಒಂದು ವರ್ಷದಿಂದ ಸ್ಪರ್ಧೆಯ ಬಗ್ಗೆ ಕ್ಷೇತ್ರ ಹುಡುಕಾಡುತ್ತಿದ್ದಾರೆ.
ಇದನ್ನ ನೋಡಿ ನನಗೆ ಅನುಕಂಪ ಬರುತ್ತಿದೆ.
ಅನುಭವಿ ರಾಜಕಾರಣಿ ನಾಯಕನಿಗೆ ಆತಂಕವನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ.
ಇಂತಹ ಪರಿಸ್ಥಿತಿ ಬೇಕಿತ್ತಾ? ಎಂದು ವ್ಯಂಗ್ಯವಾಡಿದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *