ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಮೈಸೂರು,ಮಾ22,Tv10 ಕನ್ನಡ
ಪತಿಯಿಂದ ದೂರವಾದ ಪತ್ನಿ ಆಕ್ರೋಷ ತೀರಿಸಿಕೊಳ್ಳಲು ವಾಮಾಚಾರ ಮಾಡಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ.ಪತಿ ಮನೆ ಮುಂದೆ ಅಮಾಸ್ಯೆಯ ದಿನ ಮಾಟ ಮಂತ್ರ ಪದಾರ್ಥಗಳನ್ನ ಎಸೆಯುವಾಗ ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್‌ನಲ್ಲಿ ಘಟನೆ ನಡೆದಿದೆ.ಸಮ್ರೀನ್ ಎಂಬ ಮಹಿಳೆಯಿಂದ‌ ಮಾಟ ಮಂತ್ರ ಮಾಡಿರುವುದಾಗಿ ಆರೋಪ ಕೇಳಿಬಂದಿದೆ.ಪತಿ ರಫೀ ಮನೆ ಮುಂದೆ ಮಡಿಕೆ ನಿಂಬೆಹಣ್ಣು ಮೆಣಸಿನಕಾಯಿ ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಮ್ರೀನ್ ಸಿಕ್ಕಿಬಿದ್ದಿದ್ದಾಳೆ.
ಕೆಲವು ದಿನಗಳಿಂದ ಪತಿಯಿಂದ ಸಮ್ರೀನ್ ದೂರವಾಗಿದ್ದಳು.
ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿತ್ತು.ನೆನ್ನೆ ರಾತ್ರಿ ಮಾಟ ಮಂತ್ರದ ಪದಾರ್ಥಗಳನ್ನ ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.ಸಾರ್ವಜನಿಕರ ನೆರವಿನಿಂದ ಸಮ್ರೀನ್‌ನಳನ್ನು ಹಿಡಿದ ಸಂಬಂಧಿಕರು
ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *