ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಮೈಸೂರು,ಮಾ22,Tv10 ಕನ್ನಡ
ಪತಿಯಿಂದ ದೂರವಾದ ಪತ್ನಿ ಆಕ್ರೋಷ ತೀರಿಸಿಕೊಳ್ಳಲು ವಾಮಾಚಾರ ಮಾಡಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ.ಪತಿ ಮನೆ ಮುಂದೆ ಅಮಾಸ್ಯೆಯ ದಿನ ಮಾಟ ಮಂತ್ರ ಪದಾರ್ಥಗಳನ್ನ ಎಸೆಯುವಾಗ ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್‌ನಲ್ಲಿ ಘಟನೆ ನಡೆದಿದೆ.ಸಮ್ರೀನ್ ಎಂಬ ಮಹಿಳೆಯಿಂದ‌ ಮಾಟ ಮಂತ್ರ ಮಾಡಿರುವುದಾಗಿ ಆರೋಪ ಕೇಳಿಬಂದಿದೆ.ಪತಿ ರಫೀ ಮನೆ ಮುಂದೆ ಮಡಿಕೆ ನಿಂಬೆಹಣ್ಣು ಮೆಣಸಿನಕಾಯಿ ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಮ್ರೀನ್ ಸಿಕ್ಕಿಬಿದ್ದಿದ್ದಾಳೆ.
ಕೆಲವು ದಿನಗಳಿಂದ ಪತಿಯಿಂದ ಸಮ್ರೀನ್ ದೂರವಾಗಿದ್ದಳು.
ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿತ್ತು.ನೆನ್ನೆ ರಾತ್ರಿ ಮಾಟ ಮಂತ್ರದ ಪದಾರ್ಥಗಳನ್ನ ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.ಸಾರ್ವಜನಿಕರ ನೆರವಿನಿಂದ ಸಮ್ರೀನ್‌ನಳನ್ನು ಹಿಡಿದ ಸಂಬಂಧಿಕರು
ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *