ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾ,ಮಾ22,Tv10 ಕನ್ನಡ
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ.
ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಉಡುಗೊರೆ ಹಂಚಿಕೆ ಆರೋಪ ಕೇಳಿಬಂದಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ.ಎರಡು ಕಡೆ ಪ್ರತ್ಯೇಕ ದಾಳಿ ನಡೆದಿದ್ದು
600ಕ್ಕೂ ಹೆಚ್ಚು ಬ್ಯಾಗ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ಜೊತೆ ಅಪಾರ ಪ್ರಮಾಣದ ಉಡುಗೊರೆ ಸೀಜ್ ಮಾಡಲಾಗಿದೆ.
ಮಹಿಳೆಯರಿಗೆ ಹಂಚಲು ಇಟ್ಟಿದ್ದ ಸೀರೆ, ತಟ್ಟೆ, ಅರಿಶಿಣ-ಕುಂಕುಮ ಇರುವ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ, ನೇರಳಕೆರೆ ಗ್ರಾಮಗಳಲ್ಲಿ ಪ್ರತ್ಯೇಕ ದಾಳಿ ನಡೆದಿದೆ.
ನೇರಳೆಕೆರೆ ಗ್ರಾಮದ ಬಿಜೆಪಿ ಮುಖಂಡ ಜವರೇಗೌಡರ ಮನೆಯಲ್ಲಿದ್ದ 400 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಕೊಡಿಯಾಲದ ರೈಸ್ ಮಿಲ್ ಒಂದರಲ್ಲಿ 180 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಟಿಕೆಟ್ ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ನಲ್ಲಿದ್ದ ಸೀರೆ, ತಟ್ಟೆ, ಅರಿಶಿಣ ಕುಂಕುಮ ವಶಕ್ಕೆ ಪಡೆಯಲಾಗಿದೆ.
ಮನೆ ಮಾಲೀಕ, ರೈಸ್ ಮಿಲ್ ಮಾಲೀಕನ ವಿರುದ್ಧ
ಅರಕೆರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *