ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾ,ಮಾ22,Tv10 ಕನ್ನಡ
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ.
ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಉಡುಗೊರೆ ಹಂಚಿಕೆ ಆರೋಪ ಕೇಳಿಬಂದಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ.ಎರಡು ಕಡೆ ಪ್ರತ್ಯೇಕ ದಾಳಿ ನಡೆದಿದ್ದು
600ಕ್ಕೂ ಹೆಚ್ಚು ಬ್ಯಾಗ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ಜೊತೆ ಅಪಾರ ಪ್ರಮಾಣದ ಉಡುಗೊರೆ ಸೀಜ್ ಮಾಡಲಾಗಿದೆ.
ಮಹಿಳೆಯರಿಗೆ ಹಂಚಲು ಇಟ್ಟಿದ್ದ ಸೀರೆ, ತಟ್ಟೆ, ಅರಿಶಿಣ-ಕುಂಕುಮ ಇರುವ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ, ನೇರಳಕೆರೆ ಗ್ರಾಮಗಳಲ್ಲಿ ಪ್ರತ್ಯೇಕ ದಾಳಿ ನಡೆದಿದೆ.
ನೇರಳೆಕೆರೆ ಗ್ರಾಮದ ಬಿಜೆಪಿ ಮುಖಂಡ ಜವರೇಗೌಡರ ಮನೆಯಲ್ಲಿದ್ದ 400 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಕೊಡಿಯಾಲದ ರೈಸ್ ಮಿಲ್ ಒಂದರಲ್ಲಿ 180 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಟಿಕೆಟ್ ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ನಲ್ಲಿದ್ದ ಸೀರೆ, ತಟ್ಟೆ, ಅರಿಶಿಣ ಕುಂಕುಮ ವಶಕ್ಕೆ ಪಡೆಯಲಾಗಿದೆ.
ಮನೆ ಮಾಲೀಕ, ರೈಸ್ ಮಿಲ್ ಮಾಲೀಕನ ವಿರುದ್ಧ
ಅರಕೆರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *