ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾ,ಮಾ22,Tv10 ಕನ್ನಡ
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ.
ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಉಡುಗೊರೆ ಹಂಚಿಕೆ ಆರೋಪ ಕೇಳಿಬಂದಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ.ಎರಡು ಕಡೆ ಪ್ರತ್ಯೇಕ ದಾಳಿ ನಡೆದಿದ್ದು
600ಕ್ಕೂ ಹೆಚ್ಚು ಬ್ಯಾಗ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ಜೊತೆ ಅಪಾರ ಪ್ರಮಾಣದ ಉಡುಗೊರೆ ಸೀಜ್ ಮಾಡಲಾಗಿದೆ.
ಮಹಿಳೆಯರಿಗೆ ಹಂಚಲು ಇಟ್ಟಿದ್ದ ಸೀರೆ, ತಟ್ಟೆ, ಅರಿಶಿಣ-ಕುಂಕುಮ ಇರುವ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ, ನೇರಳಕೆರೆ ಗ್ರಾಮಗಳಲ್ಲಿ ಪ್ರತ್ಯೇಕ ದಾಳಿ ನಡೆದಿದೆ.
ನೇರಳೆಕೆರೆ ಗ್ರಾಮದ ಬಿಜೆಪಿ ಮುಖಂಡ ಜವರೇಗೌಡರ ಮನೆಯಲ್ಲಿದ್ದ 400 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಕೊಡಿಯಾಲದ ರೈಸ್ ಮಿಲ್ ಒಂದರಲ್ಲಿ 180 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಟಿಕೆಟ್ ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ನಲ್ಲಿದ್ದ ಸೀರೆ, ತಟ್ಟೆ, ಅರಿಶಿಣ ಕುಂಕುಮ ವಶಕ್ಕೆ ಪಡೆಯಲಾಗಿದೆ.
ಮನೆ ಮಾಲೀಕ, ರೈಸ್ ಮಿಲ್ ಮಾಲೀಕನ ವಿರುದ್ಧ
ಅರಕೆರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *