ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾ,ಮಾ22,Tv10 ಕನ್ನಡ
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ.
ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಉಡುಗೊರೆ ಹಂಚಿಕೆ ಆರೋಪ ಕೇಳಿಬಂದಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ.ಎರಡು ಕಡೆ ಪ್ರತ್ಯೇಕ ದಾಳಿ ನಡೆದಿದ್ದು
600ಕ್ಕೂ ಹೆಚ್ಚು ಬ್ಯಾಗ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ಜೊತೆ ಅಪಾರ ಪ್ರಮಾಣದ ಉಡುಗೊರೆ ಸೀಜ್ ಮಾಡಲಾಗಿದೆ.
ಮಹಿಳೆಯರಿಗೆ ಹಂಚಲು ಇಟ್ಟಿದ್ದ ಸೀರೆ, ತಟ್ಟೆ, ಅರಿಶಿಣ-ಕುಂಕುಮ ಇರುವ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ, ನೇರಳಕೆರೆ ಗ್ರಾಮಗಳಲ್ಲಿ ಪ್ರತ್ಯೇಕ ದಾಳಿ ನಡೆದಿದೆ.
ನೇರಳೆಕೆರೆ ಗ್ರಾಮದ ಬಿಜೆಪಿ ಮುಖಂಡ ಜವರೇಗೌಡರ ಮನೆಯಲ್ಲಿದ್ದ 400 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಕೊಡಿಯಾಲದ ರೈಸ್ ಮಿಲ್ ಒಂದರಲ್ಲಿ 180 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಟಿಕೆಟ್ ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ನಲ್ಲಿದ್ದ ಸೀರೆ, ತಟ್ಟೆ, ಅರಿಶಿಣ ಕುಂಕುಮ ವಶಕ್ಕೆ ಪಡೆಯಲಾಗಿದೆ.
ಮನೆ ಮಾಲೀಕ, ರೈಸ್ ಮಿಲ್ ಮಾಲೀಕನ ವಿರುದ್ಧ
ಅರಕೆರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *