ಮಂಡ್ಯಾ ಸ್ಪೋರ್ಟ್ಸ್ ಕ್ಲಬ್ ಮೇಲೆ ಪೊಲೀಸರ ದಾಳಿ…ಪಣಕ್ಕೆ ಇಡಲಾಗಿದ್ದ 18 ಲಕ್ಷ ನಗದು ವಶ…55 ಜೂಜುಕೋರರ ಬಂಧನ…

ಮಂಡ್ಯಾ ಸ್ಪೋರ್ಟ್ಸ್ ಕ್ಲಬ್ ಮೇಲೆ ಪೊಲೀಸರ ದಾಳಿ…ಪಣಕ್ಕೆ ಇಡಲಾಗಿದ್ದ 18 ಲಕ್ಷ ನಗದು ವಶ…55 ಜೂಜುಕೋರರ ಬಂಧನ…

  • Crime
  • March 22, 2023
  • No Comment
  • 416

ಮಂಡ್ಯಾ,ಮಾ22,Tv10 ಕನ್ನಡ
ಯುಗಾದಿ ಹಬ್ಬದ ಸಂಭ್ರಮ ಹಿನ್ನಲೆ ಜೂಜಾಟ ನಡೆಯುತ್ತಿದ್ದ ಸ್ಪೋರ್ಟ್ಸ್ ಕ್ಲಬ್ ಮೇಲೆ ಮಂಡ್ಯಾ ಪೊಲೀಸರು ದಾಳಿ ನಡೆಸಿ 55 ಜೂಜುಕೋರರನ್ನ ಬಂಧಿಸಿದ್ದು ಪಣಕ್ಕೆ ಇಡಲಾಗಿದ್ದ 18,00,500/- ರೂ ನಗದು ವಶಪಡಿಸಿಕೊಂಡಿದ್ದಾರೆ.ಮಂಡ್ಯಾ ಸ್ಪೋರ್ಟ್ಸ್ ಕ್ಲಬ್ ಮೇಲೆ ದಾಳಿ ನಡೆಸಲಾಗಿದೆ.ಯುಗಾದಿ ಹಿನ್ನಲೆ ಜೂಜಾಟ ನಡೆಸಬಾರದೆಂದು ಖಡಕ್ ವಾರ್ನಿಂಗ್ ಮಾಡಿದ್ದರೂ ಲೆಕ್ಕಿಸದೆ ಮಂಡ್ಯಾ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಇಸ್ಪೀಟ್ ನಲ್ಲಿ ಜೂಜುಕೋರರು ಮುಳುಗಿದ್ದರು.ಖಚಿತ ಮಾಹಿತಿ ಅರಿತ ಮಂಡ್ಯಾ ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದು 55 ಮಂದಿ ಜೂಜುಕೋರರನ್ನ ಅರೆಸ್ಟ್ ಮಾಡಿದ್ದಾರೆ.ಮಂಡ್ಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಹಾಗೂ ಅಡಿಷನಲ್ ಎಸ್ಪಿ ತಿಮ್ಮಯ್ಯ ನೇತೃತ್ವದಲ್ಲಿ ಡಿವೈಎಸ್ಪಿ ಓಂಪ್ರಕಾಶ್ ಉಸ್ತುವಾರಿಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅರುಣ್.ಎಲ್ ಪಿಎಸ್ಸೈ ಗಳಾದ ದೀಕ್ಷಿತ್ ಮತ್ತುವರ್ಷಗೌಡ ರವರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *