ನೇಣಿನ ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…

ನೇಣಿನ ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…

ಹುಣಸೂರು,ಮಾ23,Tv10 ಕನ್ನಡ
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾದ ಘಟನೆ ಹುಣಸೂರಿನ ಅರಸು ಕಲ್ಲಹಳ್ಳಿ ಗೇಟ್ ಬಳಿ ನಡೆದಿದೆ.ರಸ್ತೆ ಬದಿ ಜಮೀನಿನಲ್ಲಿರುವ ಮಾವಿನ ಮರದಲ್ಲಿ ಸುಮಾರು 55 ರಿಂದ 60 ವರ್ಷ ವಯಸ್ಸಿನ ವ್ಯಕ್ತ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಆತ್ಮಹತ್ಯೆ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.ಅಪರಿಚಿತ ವ್ಯಕ್ತಿಯ ಮಾಹಿತಿಗಾಗಿ ಹುಣಸೂರಿನಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯತ್ನಿಸುತ್ತಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ವಿಷ್ಣುವರ್ಧನ್ ರಿಂದ ಮತದಾನ….

ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ವಿಷ್ಣುವರ್ಧನ್ ರಿಂದ ಮತದಾನ….

ಲೋಸಭಾ ಚುನಾವಣೆ ಹಿನ್ನಲೆ ಚಿತ್ರರಂಗದ ಹಿರಿಯ ಕಲಾವಿದರು ತಮಗಮ ಹಕ್ಕನ್ನ ಚಲಾಯಿಸಿದ್ದಾರೆ.ಸಾಹಸ ಸಿಂಹ ದಿ.ಡಾ.ವಿಷ್ಣುವರ್ಧನ್ ರವರ ಧರ್ಮಪತ್ನಿ ಹಾಗೂ ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಭಾರತಿ ವಿಷ್ಣುವರ್ಧನ್ ಹಾಗೂ…
ಸುತ್ತೂರು ಶ್ರೀಗಳಿಂದ ಮತದಾನ…ಕಡ್ಡಾಯವಾಗಿ ಮತ ಚಲಾಯಿಸುವಂತೆ ಕರೆ…

ಸುತ್ತೂರು ಶ್ರೀಗಳಿಂದ ಮತದಾನ…ಕಡ್ಡಾಯವಾಗಿ ಮತ ಚಲಾಯಿಸುವಂತೆ ಕರೆ…

ನಂಜನಗೂಡು,ಏ26,Tv10 ಕನ್ನಡ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳು ಮತಚಲಾಯಿಸಿದರು.ನಂತರ ಮಾತನಾಡಿ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನ…
ಅಭ್ಯರ್ಥಿಗಳ ಪಟ್ಟಿಯಲ್ಲಿ ಎಡವಟ್ಟು…ಕನ್ನಡಕ್ಕೆ ಅಪಮಾನ…

ಅಭ್ಯರ್ಥಿಗಳ ಪಟ್ಟಿಯಲ್ಲಿ ಎಡವಟ್ಟು…ಕನ್ನಡಕ್ಕೆ ಅಪಮಾನ…

ಮೈಸೂರು,ಏ26,Tv10 ಕನ್ನಡ ಮೈಸೂರು ಕೊಡಗು ಲೋಸಭಾ ಕ್ಷೇತ್ರದ ಉಮೇದುದಾರರ ಪಟ್ಟಿಯಲ್ಲಿ ಅಧಿಕಾರಿಗಳ ಎಡವಟ್ಟು ಬೆಳಕಿಗೆ ಬಂದಿದೆ.ಅಕ್ಷರಗಳ ಬಳಕೆ ಸರಿಯಾಗದೆ ಕನ್ನಡಕ್ಕೆ ಅಪಮಾನ ಮಾಡಲಾಗಿದೆ. ಕಾಂಗ್ರೆಸ್ ಎಂಬ ಪದಕ್ಕೆ ಬದಲಾಗಿ…

Leave a Reply

Your email address will not be published. Required fields are marked *